ಬ್ರೇಕಿಂಗ್ ನ್ಯೂಸ್
21-12-21 05:30 pm Mangalore Correspondent ಕ್ರೈಂ
Photo credits : Headline Karnataka
ಮಂಗಳೂರು, ಡಿ.21 : ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೀಡಾಗಿರುವ ವಕೀಲ ಕೆ.ಎಸ್.ಎನ್. ರಾಜೇಶ್ ಅವರನ್ನು ಇಂದು ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಮಂಗಳೂರಿನ ಜೆಎಂಎಫ್ ಕೋರ್ಟಿನಲ್ಲಿ ಆರೋಪಿಯನ್ನು ಏಳು ದಿನಗಳ ಕಾಲ ತಮ್ಮ ಕಸ್ಟಡಿಗೆ ನೀಡುವಂತೆ ಪೊಲೀಸರು ಕೇಳಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶೆ ಅಶ್ವಿನಿ ಕೋರೆ, ನಾಲ್ಕು ದಿನಗಳ ಕಸ್ಟಡಿಗೆ ಒಪ್ಪಿಸಿ ಆದೇಶ ಮಾಡಿದ್ದಾರೆ. ಜಾಮೀನು ಅರ್ಜಿ ಸಲ್ಲಿಸಿದ್ದ ಹಿರಿಯ ವಕೀಲ ಎಸ್.ಪಿ.ಚೆಂಗಪ್ಪ ಅವರ ಜೂನಿಯರ್ ಅಶ್ಫಾಕ್ ಬಜ್ಪೆ ಆರೋಪಿ ವಕೀಲನ ಪರವಾಗಿ ಇಂದು ವಾದ ಮಂಡಿಸಿದ್ದರು.



ಇಂಟರ್ನ್ ಶಿಪ್ ಉದ್ದೇಶದಿಂದ ತನ್ನ ಕಚೇರಿಗೆ ಬಂದಿದ್ದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವಕೀಲ ಕೆಎಸ್ಎನ್ ರಾಜೇಶ್ ವಿರುದ್ಧ ಅ.18ರಂದು ಪ್ರಕರಣ ದಾಖಲಾಗಿತ್ತು. ಎರಡು ತಿಂಗಳಿಂದ ತಲೆಮರೆಸಿಕೊಂಡಿದ್ದ ರಾಜೇಶ್, ಸೋಮವಾರ ಸಂಜೆ ಮಂಗಳೂರಿನ ಕೋರ್ಟಿಗೆ ಶರಣಾಗಿದ್ದರು. ಆತನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.
ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ ; ಲೋಕಾಯುಕ್ತ ವಿಶೇಷ ಸರಕಾರಿ ಅಭಿಯೋಜಕರ ವಿರುದ್ಧ ಎಫ್ಐಆರ್ !
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ; ಆರೋಪಿ ವಕೀಲನ ಅಜ್ಞಾತ ಸ್ಥಳಕ್ಕೆ ಬಿಟ್ಟು ಬಂದಿದ್ದ ವ್ಯಕ್ತಿಯ ಬಂಧನ
ಲೈಂಗಿಕ ಕಿರುಕುಳ ಪ್ರಕರಣ ; ಆರೋಪಿ ವಕೀಲನ ನಿರೀಕ್ಷಣಾ ಜಾಮೀನು ಅರ್ಜಿ ವಜಾ, ವಕೀಲನಿಗೆ ಬಂಧನ ಭೀತಿ !
ಲೈಂಗಿಕ ಕಿರುಕುಳ ; ತಲೆಮರೆಸಿಕೊಂಡ ವಕೀಲ ಕೆ.ಎಸ್.ಎನ್ ರಾಜೇಶ್ ಪತ್ತೆಗೆ ದೇಶಾದ್ಯಂತ ಲುಕೌಟ್ ನೋಟೀಸ್ !
ಲೈಂಗಿಕ ಕಿರುಕುಳ ಪ್ರಕರಣ ; ಆರೋಪಿ ವಕೀಲ ಕೆಎಸ್ಎನ್ ರಾಜೇಶ್ ಮಂಗಳೂರಿನ ಕೋರ್ಟಿಗೆ ಶರಣು !
Lawyer K S N Rajesh, who is accused in the case of sexual harassment of law student is sent to four days of police custody by the court. The police had sought seven days of police custody of the accused in the third JMFC court of the city. However, Justice Ashwini Kore allowed to take the accused to four days of police custody.
21-03-26 08:29 pm
HK News Staffer
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
ಕುದುರೆಮುಖ ರಕ್ಷಿತಾರಣ್ಯದಲ್ಲಿ 25ಕ್ಕೂ ಹೆಚ್ಚು ಕಡೆ...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 08:23 pm
HK News Staffer
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm