ಬ್ರೇಕಿಂಗ್ ನ್ಯೂಸ್
21-12-21 05:30 pm Mangalore Correspondent ಕ್ರೈಂ
Photo credits : Headline Karnataka
ಮಂಗಳೂರು, ಡಿ.21 : ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೀಡಾಗಿರುವ ವಕೀಲ ಕೆ.ಎಸ್.ಎನ್. ರಾಜೇಶ್ ಅವರನ್ನು ಇಂದು ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಮಂಗಳೂರಿನ ಜೆಎಂಎಫ್ ಕೋರ್ಟಿನಲ್ಲಿ ಆರೋಪಿಯನ್ನು ಏಳು ದಿನಗಳ ಕಾಲ ತಮ್ಮ ಕಸ್ಟಡಿಗೆ ನೀಡುವಂತೆ ಪೊಲೀಸರು ಕೇಳಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶೆ ಅಶ್ವಿನಿ ಕೋರೆ, ನಾಲ್ಕು ದಿನಗಳ ಕಸ್ಟಡಿಗೆ ಒಪ್ಪಿಸಿ ಆದೇಶ ಮಾಡಿದ್ದಾರೆ. ಜಾಮೀನು ಅರ್ಜಿ ಸಲ್ಲಿಸಿದ್ದ ಹಿರಿಯ ವಕೀಲ ಎಸ್.ಪಿ.ಚೆಂಗಪ್ಪ ಅವರ ಜೂನಿಯರ್ ಅಶ್ಫಾಕ್ ಬಜ್ಪೆ ಆರೋಪಿ ವಕೀಲನ ಪರವಾಗಿ ಇಂದು ವಾದ ಮಂಡಿಸಿದ್ದರು.



ಇಂಟರ್ನ್ ಶಿಪ್ ಉದ್ದೇಶದಿಂದ ತನ್ನ ಕಚೇರಿಗೆ ಬಂದಿದ್ದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವಕೀಲ ಕೆಎಸ್ಎನ್ ರಾಜೇಶ್ ವಿರುದ್ಧ ಅ.18ರಂದು ಪ್ರಕರಣ ದಾಖಲಾಗಿತ್ತು. ಎರಡು ತಿಂಗಳಿಂದ ತಲೆಮರೆಸಿಕೊಂಡಿದ್ದ ರಾಜೇಶ್, ಸೋಮವಾರ ಸಂಜೆ ಮಂಗಳೂರಿನ ಕೋರ್ಟಿಗೆ ಶರಣಾಗಿದ್ದರು. ಆತನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.
ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ ; ಲೋಕಾಯುಕ್ತ ವಿಶೇಷ ಸರಕಾರಿ ಅಭಿಯೋಜಕರ ವಿರುದ್ಧ ಎಫ್ಐಆರ್ !
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ; ಆರೋಪಿ ವಕೀಲನ ಅಜ್ಞಾತ ಸ್ಥಳಕ್ಕೆ ಬಿಟ್ಟು ಬಂದಿದ್ದ ವ್ಯಕ್ತಿಯ ಬಂಧನ
ಲೈಂಗಿಕ ಕಿರುಕುಳ ಪ್ರಕರಣ ; ಆರೋಪಿ ವಕೀಲನ ನಿರೀಕ್ಷಣಾ ಜಾಮೀನು ಅರ್ಜಿ ವಜಾ, ವಕೀಲನಿಗೆ ಬಂಧನ ಭೀತಿ !
ಲೈಂಗಿಕ ಕಿರುಕುಳ ; ತಲೆಮರೆಸಿಕೊಂಡ ವಕೀಲ ಕೆ.ಎಸ್.ಎನ್ ರಾಜೇಶ್ ಪತ್ತೆಗೆ ದೇಶಾದ್ಯಂತ ಲುಕೌಟ್ ನೋಟೀಸ್ !
ಲೈಂಗಿಕ ಕಿರುಕುಳ ಪ್ರಕರಣ ; ಆರೋಪಿ ವಕೀಲ ಕೆಎಸ್ಎನ್ ರಾಜೇಶ್ ಮಂಗಳೂರಿನ ಕೋರ್ಟಿಗೆ ಶರಣು !
Lawyer K S N Rajesh, who is accused in the case of sexual harassment of law student is sent to four days of police custody by the court. The police had sought seven days of police custody of the accused in the third JMFC court of the city. However, Justice Ashwini Kore allowed to take the accused to four days of police custody.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm