ಬ್ರೇಕಿಂಗ್ ನ್ಯೂಸ್
23-12-21 08:08 am Managalru Correspondent ಕ್ರೈಂ
ಮಂಗಳೂರು, ಡಿ.23: ವ್ಯಕ್ತಿಯೊಬ್ಬನನ್ನು ತಲೆ ಕೆಳಗಾಗಿಸಿ ಕೈಕಾಲು ಕಟ್ಟಿ ಹಲ್ಲೆಗೈದು ತಾಲಿಬಾನ್ ಮಾದರಿಯಲ್ಲಿ ದೌರ್ಜನ್ಯ ನಡೆಸುತ್ತಿರುವ ಘಟನೆಯ ವಿಡಿಯೋ ಲೀಕ್ ಆಗಿದ್ದು ಮಂಗಳೂರಿನ ಮೀನುಗಾರಿಕಾ ದಕ್ಕೆಯಲ್ಲಿ ಕೃತ್ಯ ನಡೆದಿದೆ.
ದಕ್ಕೆಯಲ್ಲಿ ಆಂಧ್ರಪ್ರದೇಶ ಮೂಲದ ಮೀನುಗಾರಿಕಾ ಕಾರ್ಮಿಕನನ್ನು ಈ ರೀತಿ ಕಾಲನ್ನು ಮೇಲಕ್ಕೆ ಕಟ್ಟಿ ನೇತಾಡಿಸಿದ್ದು ಇದರ ವಿಡಿಯೋ ವೈರಲ್ ಆಗಿದೆ. ದೌರ್ಜನ್ಯಕ್ಕೊಳಗಾದ ಕಾರ್ಮಿಕನನ್ನು ವೈಲಾ ಶೀನು ಎಂದು ಗುರುತಿಸಲಾಗಿದೆ.


ಮೊಬೈಲ್ ಕದ್ದ ಆರೋಪದಲ್ಲಿ ಇತರ ಕಾರ್ಮಿಕರು ಸೇರಿ ಬೋಟ್ ನಿಲ್ಲಿಸುವ ದಕ್ಕೆಯಲ್ಲಿ ವ್ಯಕ್ತಿಯನ್ನು ತಲೆಕೆಳಗಾಗಿಸಿ ಕಟ್ಟಿ ದೌರ್ಜನ್ಯ ನಡೆಸಿದ್ದಾರೆ. ತಮಿಳು, ತೆಲುಗು ಮಾತನಾಡುತ್ತಿದ್ದು ನಿಜ ಬೊಗಳೋ, ಇಲ್ಲಾಂದ್ರೆ ಕೊಂದು ಬಿಡ್ತೀವಿ ಎಂದು ಬೆದರಿಸುತ್ತಿದ್ದಾರೆ. ತೆಲುಗು ಕಾರ್ಮಿಕನನ್ನು ತಮಿಳುನಾಡು ಮತ್ತು ಆಂಧ್ರಪ್ರದೇಶದ ಮೀನು ಕಾರ್ಮಿಕರೇ ಸೇರಿ ದೌರ್ಜನ್ಯ ನಡೆಸಿದ್ದಾರೆ. ಕೈಯಲ್ಲಿ ಚೈನ್ ಹಿಡಿದು ಹಲ್ಲೆ ನಡೆಸುತ್ತಿರುವುದು ವಿಡಿಯೋದಲ್ಲಿದೆ. ಸುತ್ತ ನಿಂತಿರುವ ಐದಾರು ಮಂದಿ ಸೇರಿ ಹಲ್ಲೆ ನಡೆಸುತ್ತಿದ್ದಾರೆ. ಬೋಟಿನ ಎತ್ತರದ ಕಂಬಿಗೆ ಹಗ್ಗ ಕಟ್ಟಿ ವ್ಯಕ್ತಿಯನ್ನು ನೇತು ಹಾಕಲಾಗಿತ್ತು.
ಘಟನೆ ಕೆಲವು ದಿನಗಳ ಹಿಂದೆ ನಡೆದಿದೆ ಎನ್ನಲಾಗುತ್ತಿದ್ದು ವಿಡಿಯೋ ಆಧರಿಸಿ ಪಾಂಡೇಶ್ವರ ಪೊಲೀಸರು ಕೊಲೆಯತ್ನ ಸೇರಿದಂತೆ ವಿವಿಧ ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ.
Mangalore Fishermen tied beaten mercilessly by a group of Fishermens for allegedly stealing a phone. The incident is taken place in Fishing Harbour at Bunder. An attempt to murder has been booked against the accused at the Pandeswar Police Station.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm