ಬ್ರೇಕಿಂಗ್ ನ್ಯೂಸ್
23-12-21 08:08 am Managalru Correspondent ಕ್ರೈಂ
ಮಂಗಳೂರು, ಡಿ.23: ವ್ಯಕ್ತಿಯೊಬ್ಬನನ್ನು ತಲೆ ಕೆಳಗಾಗಿಸಿ ಕೈಕಾಲು ಕಟ್ಟಿ ಹಲ್ಲೆಗೈದು ತಾಲಿಬಾನ್ ಮಾದರಿಯಲ್ಲಿ ದೌರ್ಜನ್ಯ ನಡೆಸುತ್ತಿರುವ ಘಟನೆಯ ವಿಡಿಯೋ ಲೀಕ್ ಆಗಿದ್ದು ಮಂಗಳೂರಿನ ಮೀನುಗಾರಿಕಾ ದಕ್ಕೆಯಲ್ಲಿ ಕೃತ್ಯ ನಡೆದಿದೆ.
ದಕ್ಕೆಯಲ್ಲಿ ಆಂಧ್ರಪ್ರದೇಶ ಮೂಲದ ಮೀನುಗಾರಿಕಾ ಕಾರ್ಮಿಕನನ್ನು ಈ ರೀತಿ ಕಾಲನ್ನು ಮೇಲಕ್ಕೆ ಕಟ್ಟಿ ನೇತಾಡಿಸಿದ್ದು ಇದರ ವಿಡಿಯೋ ವೈರಲ್ ಆಗಿದೆ. ದೌರ್ಜನ್ಯಕ್ಕೊಳಗಾದ ಕಾರ್ಮಿಕನನ್ನು ವೈಲಾ ಶೀನು ಎಂದು ಗುರುತಿಸಲಾಗಿದೆ.


ಮೊಬೈಲ್ ಕದ್ದ ಆರೋಪದಲ್ಲಿ ಇತರ ಕಾರ್ಮಿಕರು ಸೇರಿ ಬೋಟ್ ನಿಲ್ಲಿಸುವ ದಕ್ಕೆಯಲ್ಲಿ ವ್ಯಕ್ತಿಯನ್ನು ತಲೆಕೆಳಗಾಗಿಸಿ ಕಟ್ಟಿ ದೌರ್ಜನ್ಯ ನಡೆಸಿದ್ದಾರೆ. ತಮಿಳು, ತೆಲುಗು ಮಾತನಾಡುತ್ತಿದ್ದು ನಿಜ ಬೊಗಳೋ, ಇಲ್ಲಾಂದ್ರೆ ಕೊಂದು ಬಿಡ್ತೀವಿ ಎಂದು ಬೆದರಿಸುತ್ತಿದ್ದಾರೆ. ತೆಲುಗು ಕಾರ್ಮಿಕನನ್ನು ತಮಿಳುನಾಡು ಮತ್ತು ಆಂಧ್ರಪ್ರದೇಶದ ಮೀನು ಕಾರ್ಮಿಕರೇ ಸೇರಿ ದೌರ್ಜನ್ಯ ನಡೆಸಿದ್ದಾರೆ. ಕೈಯಲ್ಲಿ ಚೈನ್ ಹಿಡಿದು ಹಲ್ಲೆ ನಡೆಸುತ್ತಿರುವುದು ವಿಡಿಯೋದಲ್ಲಿದೆ. ಸುತ್ತ ನಿಂತಿರುವ ಐದಾರು ಮಂದಿ ಸೇರಿ ಹಲ್ಲೆ ನಡೆಸುತ್ತಿದ್ದಾರೆ. ಬೋಟಿನ ಎತ್ತರದ ಕಂಬಿಗೆ ಹಗ್ಗ ಕಟ್ಟಿ ವ್ಯಕ್ತಿಯನ್ನು ನೇತು ಹಾಕಲಾಗಿತ್ತು.
ಘಟನೆ ಕೆಲವು ದಿನಗಳ ಹಿಂದೆ ನಡೆದಿದೆ ಎನ್ನಲಾಗುತ್ತಿದ್ದು ವಿಡಿಯೋ ಆಧರಿಸಿ ಪಾಂಡೇಶ್ವರ ಪೊಲೀಸರು ಕೊಲೆಯತ್ನ ಸೇರಿದಂತೆ ವಿವಿಧ ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ.
Mangalore Fishermen tied beaten mercilessly by a group of Fishermens for allegedly stealing a phone. The incident is taken place in Fishing Harbour at Bunder. An attempt to murder has been booked against the accused at the Pandeswar Police Station.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm