ಬ್ರೇಕಿಂಗ್ ನ್ಯೂಸ್
23-12-21 08:08 am Managalru Correspondent ಕ್ರೈಂ
ಮಂಗಳೂರು, ಡಿ.23: ವ್ಯಕ್ತಿಯೊಬ್ಬನನ್ನು ತಲೆ ಕೆಳಗಾಗಿಸಿ ಕೈಕಾಲು ಕಟ್ಟಿ ಹಲ್ಲೆಗೈದು ತಾಲಿಬಾನ್ ಮಾದರಿಯಲ್ಲಿ ದೌರ್ಜನ್ಯ ನಡೆಸುತ್ತಿರುವ ಘಟನೆಯ ವಿಡಿಯೋ ಲೀಕ್ ಆಗಿದ್ದು ಮಂಗಳೂರಿನ ಮೀನುಗಾರಿಕಾ ದಕ್ಕೆಯಲ್ಲಿ ಕೃತ್ಯ ನಡೆದಿದೆ.
ದಕ್ಕೆಯಲ್ಲಿ ಆಂಧ್ರಪ್ರದೇಶ ಮೂಲದ ಮೀನುಗಾರಿಕಾ ಕಾರ್ಮಿಕನನ್ನು ಈ ರೀತಿ ಕಾಲನ್ನು ಮೇಲಕ್ಕೆ ಕಟ್ಟಿ ನೇತಾಡಿಸಿದ್ದು ಇದರ ವಿಡಿಯೋ ವೈರಲ್ ಆಗಿದೆ. ದೌರ್ಜನ್ಯಕ್ಕೊಳಗಾದ ಕಾರ್ಮಿಕನನ್ನು ವೈಲಾ ಶೀನು ಎಂದು ಗುರುತಿಸಲಾಗಿದೆ.


ಮೊಬೈಲ್ ಕದ್ದ ಆರೋಪದಲ್ಲಿ ಇತರ ಕಾರ್ಮಿಕರು ಸೇರಿ ಬೋಟ್ ನಿಲ್ಲಿಸುವ ದಕ್ಕೆಯಲ್ಲಿ ವ್ಯಕ್ತಿಯನ್ನು ತಲೆಕೆಳಗಾಗಿಸಿ ಕಟ್ಟಿ ದೌರ್ಜನ್ಯ ನಡೆಸಿದ್ದಾರೆ. ತಮಿಳು, ತೆಲುಗು ಮಾತನಾಡುತ್ತಿದ್ದು ನಿಜ ಬೊಗಳೋ, ಇಲ್ಲಾಂದ್ರೆ ಕೊಂದು ಬಿಡ್ತೀವಿ ಎಂದು ಬೆದರಿಸುತ್ತಿದ್ದಾರೆ. ತೆಲುಗು ಕಾರ್ಮಿಕನನ್ನು ತಮಿಳುನಾಡು ಮತ್ತು ಆಂಧ್ರಪ್ರದೇಶದ ಮೀನು ಕಾರ್ಮಿಕರೇ ಸೇರಿ ದೌರ್ಜನ್ಯ ನಡೆಸಿದ್ದಾರೆ. ಕೈಯಲ್ಲಿ ಚೈನ್ ಹಿಡಿದು ಹಲ್ಲೆ ನಡೆಸುತ್ತಿರುವುದು ವಿಡಿಯೋದಲ್ಲಿದೆ. ಸುತ್ತ ನಿಂತಿರುವ ಐದಾರು ಮಂದಿ ಸೇರಿ ಹಲ್ಲೆ ನಡೆಸುತ್ತಿದ್ದಾರೆ. ಬೋಟಿನ ಎತ್ತರದ ಕಂಬಿಗೆ ಹಗ್ಗ ಕಟ್ಟಿ ವ್ಯಕ್ತಿಯನ್ನು ನೇತು ಹಾಕಲಾಗಿತ್ತು.
ಘಟನೆ ಕೆಲವು ದಿನಗಳ ಹಿಂದೆ ನಡೆದಿದೆ ಎನ್ನಲಾಗುತ್ತಿದ್ದು ವಿಡಿಯೋ ಆಧರಿಸಿ ಪಾಂಡೇಶ್ವರ ಪೊಲೀಸರು ಕೊಲೆಯತ್ನ ಸೇರಿದಂತೆ ವಿವಿಧ ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ.
Mangalore Fishermen tied beaten mercilessly by a group of Fishermens for allegedly stealing a phone. The incident is taken place in Fishing Harbour at Bunder. An attempt to murder has been booked against the accused at the Pandeswar Police Station.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm