ಬ್ರೇಕಿಂಗ್ ನ್ಯೂಸ್
23-12-21 08:08 am Managalru Correspondent ಕ್ರೈಂ
ಮಂಗಳೂರು, ಡಿ.23: ವ್ಯಕ್ತಿಯೊಬ್ಬನನ್ನು ತಲೆ ಕೆಳಗಾಗಿಸಿ ಕೈಕಾಲು ಕಟ್ಟಿ ಹಲ್ಲೆಗೈದು ತಾಲಿಬಾನ್ ಮಾದರಿಯಲ್ಲಿ ದೌರ್ಜನ್ಯ ನಡೆಸುತ್ತಿರುವ ಘಟನೆಯ ವಿಡಿಯೋ ಲೀಕ್ ಆಗಿದ್ದು ಮಂಗಳೂರಿನ ಮೀನುಗಾರಿಕಾ ದಕ್ಕೆಯಲ್ಲಿ ಕೃತ್ಯ ನಡೆದಿದೆ.
ದಕ್ಕೆಯಲ್ಲಿ ಆಂಧ್ರಪ್ರದೇಶ ಮೂಲದ ಮೀನುಗಾರಿಕಾ ಕಾರ್ಮಿಕನನ್ನು ಈ ರೀತಿ ಕಾಲನ್ನು ಮೇಲಕ್ಕೆ ಕಟ್ಟಿ ನೇತಾಡಿಸಿದ್ದು ಇದರ ವಿಡಿಯೋ ವೈರಲ್ ಆಗಿದೆ. ದೌರ್ಜನ್ಯಕ್ಕೊಳಗಾದ ಕಾರ್ಮಿಕನನ್ನು ವೈಲಾ ಶೀನು ಎಂದು ಗುರುತಿಸಲಾಗಿದೆ.


ಮೊಬೈಲ್ ಕದ್ದ ಆರೋಪದಲ್ಲಿ ಇತರ ಕಾರ್ಮಿಕರು ಸೇರಿ ಬೋಟ್ ನಿಲ್ಲಿಸುವ ದಕ್ಕೆಯಲ್ಲಿ ವ್ಯಕ್ತಿಯನ್ನು ತಲೆಕೆಳಗಾಗಿಸಿ ಕಟ್ಟಿ ದೌರ್ಜನ್ಯ ನಡೆಸಿದ್ದಾರೆ. ತಮಿಳು, ತೆಲುಗು ಮಾತನಾಡುತ್ತಿದ್ದು ನಿಜ ಬೊಗಳೋ, ಇಲ್ಲಾಂದ್ರೆ ಕೊಂದು ಬಿಡ್ತೀವಿ ಎಂದು ಬೆದರಿಸುತ್ತಿದ್ದಾರೆ. ತೆಲುಗು ಕಾರ್ಮಿಕನನ್ನು ತಮಿಳುನಾಡು ಮತ್ತು ಆಂಧ್ರಪ್ರದೇಶದ ಮೀನು ಕಾರ್ಮಿಕರೇ ಸೇರಿ ದೌರ್ಜನ್ಯ ನಡೆಸಿದ್ದಾರೆ. ಕೈಯಲ್ಲಿ ಚೈನ್ ಹಿಡಿದು ಹಲ್ಲೆ ನಡೆಸುತ್ತಿರುವುದು ವಿಡಿಯೋದಲ್ಲಿದೆ. ಸುತ್ತ ನಿಂತಿರುವ ಐದಾರು ಮಂದಿ ಸೇರಿ ಹಲ್ಲೆ ನಡೆಸುತ್ತಿದ್ದಾರೆ. ಬೋಟಿನ ಎತ್ತರದ ಕಂಬಿಗೆ ಹಗ್ಗ ಕಟ್ಟಿ ವ್ಯಕ್ತಿಯನ್ನು ನೇತು ಹಾಕಲಾಗಿತ್ತು.
ಘಟನೆ ಕೆಲವು ದಿನಗಳ ಹಿಂದೆ ನಡೆದಿದೆ ಎನ್ನಲಾಗುತ್ತಿದ್ದು ವಿಡಿಯೋ ಆಧರಿಸಿ ಪಾಂಡೇಶ್ವರ ಪೊಲೀಸರು ಕೊಲೆಯತ್ನ ಸೇರಿದಂತೆ ವಿವಿಧ ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ.
Mangalore Fishermen tied beaten mercilessly by a group of Fishermens for allegedly stealing a phone. The incident is taken place in Fishing Harbour at Bunder. An attempt to murder has been booked against the accused at the Pandeswar Police Station.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm