ಬ್ರೇಕಿಂಗ್ ನ್ಯೂಸ್
23-12-21 03:41 pm HK Desk news ಕ್ರೈಂ
ಬಿಹಾರ, ಡಿ 23: ಲೈಂಗಿಕ ದೌರ್ಜನ್ಯ ವಿರೋಧಿಸಿದ 8ನೇ ತರಗತಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಆರೋಪಿ 13 ಸೆಕೆಂಡ್ನಲ್ಲಿ 8 ಬಾರಿ ಇರಿದಿರುವ ಆಘಾತಕಾರಿ ಘಟನೆ ಬಿಹಾರದ ಗೋಪಾಲ್ಗಂಜ್ನಲ್ಲಿ ನಡೆದಿದೆ.
ಬಾಲಕಿಯನ್ನು ಹಿಂಬಾಲಿಸುತ್ತಿದ್ದ ಇಬ್ಬರು ಆಕೆಗೆ ಕಿರುಕುಳ ನೀಡಲು ಮುಂದಾಗಿದ್ದರು. ಈ ವೇಳೆ ಬಾಲಕಿ ವಿರೋಧಿಸಿದ್ದಾಳೆ. ಇದರಿಂದ ಕುಪಿತಗೊಂಡ ವ್ಯಕ್ತಿ ಆಕೆಯನ್ನು ನೆಲದ ಮೇಲೆ ತಳ್ಳಿ ಚಾಕುವಿನಿಂದ ಚುಚ್ಚು ಚುಚ್ಚಿ ಇರಿದು ಕೊಂದಿರುವ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದೆ.
ಕಳೆದ ಮೂರು ದಿನಗಳ ಹಿಂದೆ ಅಂದರೆ ಡಿಸೆಂಬರ್ 19ರಂದು ಈ ಘಟನೆ ನಡೆದಿರುವುದಾಗಿ ದೈನಿಕ್ ಬಾಸ್ಕರ್ ವರದಿ ಮಾಡಿದೆ. ಬಾಲಕಿ ತನ್ನ ಇಬ್ಬರು ಗೆಳತಿಯರೊಂದಿಗೆ ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದಳು. ಈ ವೇಳೆ ಮಾರ್ಗ ಮಧ್ಯೆ ಅವಿತು ಕುಳಿತುಕೊಂಡಿದ್ದ ಆರೋಪಿ ಮತ್ತು ಆತನ ಸ್ನೇಹಿತ ಈ ಕೃತ್ಯ ಎಸಗಿದ್ದಾನೆ.
ಸಿಸಿಟಿವಿ ದೃಶ್ಯ ವೈರಲ್ ;
ಈ ಘಟನೆ ಸಿಸಿಟಿವಿ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಒಬ್ಬ ಯುವಕ ಆತನ ಗೆಳೆಯನನನ್ನು ಎಷ್ಟೇ ಬಿಗಿ ಹಿಡಿದು ಎಳೆದರೂ ಆರೋಪಿ ಪದೇ ಪದೇ ಬಾಲಕಿಗೆ ಚಾಕುವಿನಿಂದ ಚುಚ್ಚಿರುವುದು ಕಂಡು ಬಂದಿದೆ. ತಕ್ಷಣಕ್ಕೆ ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಂಭೀರವಾಗಿ ಗಾಯಗೊಂಡಿದ್ದ ಆಕೆಗೆ ಹೆಚ್ಚಿನ ಚಿಕಿತ್ಸೆಗೆ ಪಾಟ್ನಾ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ದಾಖಲಿಸುವಂತೆ ವೈದ್ಯರು ಸೂಚಿಸಿದ್ದಾರೆ.
ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿದ್ದು, ಸಿಸಿಟಿವಿ ದೃಶ್ಯದ ಆಧಾರದ ಮೇಲೆ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಆರೋಪಿ ಇದಕ್ಕೂ ಮುನ್ನ ಆಕೆಗೆ ಅನೇಕ ಬಾರಿ ಕಿರುಕುಳ ನೀಡಿದ್ದ, ಶಾಲೆಗೆ ಹೋಗುವಾಗ ಬರುವಾಗ ಆಕೆಗೆ ಹಿಂಸೆ ನೀಡುತ್ತಿದ್ದ ಎಂದು ಸಂತ್ರಸ್ತೆ ಕುಟುಂಬ ತಿಳಿಸಿದೆ.
A class 8 student in Bihar's Gopalganj district was stabbed eight times in 13 seconds by her alleged stalker after she resisted molestation attempts.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm