ಬ್ರೇಕಿಂಗ್ ನ್ಯೂಸ್
23-12-21 03:41 pm HK Desk news ಕ್ರೈಂ
ಬಿಹಾರ, ಡಿ 23: ಲೈಂಗಿಕ ದೌರ್ಜನ್ಯ ವಿರೋಧಿಸಿದ 8ನೇ ತರಗತಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಆರೋಪಿ 13 ಸೆಕೆಂಡ್ನಲ್ಲಿ 8 ಬಾರಿ ಇರಿದಿರುವ ಆಘಾತಕಾರಿ ಘಟನೆ ಬಿಹಾರದ ಗೋಪಾಲ್ಗಂಜ್ನಲ್ಲಿ ನಡೆದಿದೆ.
ಬಾಲಕಿಯನ್ನು ಹಿಂಬಾಲಿಸುತ್ತಿದ್ದ ಇಬ್ಬರು ಆಕೆಗೆ ಕಿರುಕುಳ ನೀಡಲು ಮುಂದಾಗಿದ್ದರು. ಈ ವೇಳೆ ಬಾಲಕಿ ವಿರೋಧಿಸಿದ್ದಾಳೆ. ಇದರಿಂದ ಕುಪಿತಗೊಂಡ ವ್ಯಕ್ತಿ ಆಕೆಯನ್ನು ನೆಲದ ಮೇಲೆ ತಳ್ಳಿ ಚಾಕುವಿನಿಂದ ಚುಚ್ಚು ಚುಚ್ಚಿ ಇರಿದು ಕೊಂದಿರುವ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದೆ.
ಕಳೆದ ಮೂರು ದಿನಗಳ ಹಿಂದೆ ಅಂದರೆ ಡಿಸೆಂಬರ್ 19ರಂದು ಈ ಘಟನೆ ನಡೆದಿರುವುದಾಗಿ ದೈನಿಕ್ ಬಾಸ್ಕರ್ ವರದಿ ಮಾಡಿದೆ. ಬಾಲಕಿ ತನ್ನ ಇಬ್ಬರು ಗೆಳತಿಯರೊಂದಿಗೆ ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದಳು. ಈ ವೇಳೆ ಮಾರ್ಗ ಮಧ್ಯೆ ಅವಿತು ಕುಳಿತುಕೊಂಡಿದ್ದ ಆರೋಪಿ ಮತ್ತು ಆತನ ಸ್ನೇಹಿತ ಈ ಕೃತ್ಯ ಎಸಗಿದ್ದಾನೆ.
ಸಿಸಿಟಿವಿ ದೃಶ್ಯ ವೈರಲ್ ;
ಈ ಘಟನೆ ಸಿಸಿಟಿವಿ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಒಬ್ಬ ಯುವಕ ಆತನ ಗೆಳೆಯನನನ್ನು ಎಷ್ಟೇ ಬಿಗಿ ಹಿಡಿದು ಎಳೆದರೂ ಆರೋಪಿ ಪದೇ ಪದೇ ಬಾಲಕಿಗೆ ಚಾಕುವಿನಿಂದ ಚುಚ್ಚಿರುವುದು ಕಂಡು ಬಂದಿದೆ. ತಕ್ಷಣಕ್ಕೆ ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಂಭೀರವಾಗಿ ಗಾಯಗೊಂಡಿದ್ದ ಆಕೆಗೆ ಹೆಚ್ಚಿನ ಚಿಕಿತ್ಸೆಗೆ ಪಾಟ್ನಾ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ದಾಖಲಿಸುವಂತೆ ವೈದ್ಯರು ಸೂಚಿಸಿದ್ದಾರೆ.
ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿದ್ದು, ಸಿಸಿಟಿವಿ ದೃಶ್ಯದ ಆಧಾರದ ಮೇಲೆ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಆರೋಪಿ ಇದಕ್ಕೂ ಮುನ್ನ ಆಕೆಗೆ ಅನೇಕ ಬಾರಿ ಕಿರುಕುಳ ನೀಡಿದ್ದ, ಶಾಲೆಗೆ ಹೋಗುವಾಗ ಬರುವಾಗ ಆಕೆಗೆ ಹಿಂಸೆ ನೀಡುತ್ತಿದ್ದ ಎಂದು ಸಂತ್ರಸ್ತೆ ಕುಟುಂಬ ತಿಳಿಸಿದೆ.
A class 8 student in Bihar's Gopalganj district was stabbed eight times in 13 seconds by her alleged stalker after she resisted molestation attempts.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm