ಬ್ರೇಕಿಂಗ್ ನ್ಯೂಸ್
25-12-21 12:18 pm Mangalore Correspondent ಕ್ರೈಂ
ಉಳ್ಳಾಲ, ಡಿ.25 : ಕಳೆದ ಶನಿವಾರ ತಲಪಾಡಿಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದ ಕಾಮುಕನನ್ನು ಸಾರ್ವಜನಿಕರು ಹಿಡಿದು ಆತಿಥ್ಯ ನೀಡಿದ್ದು ಆರೋಪಿಯನ್ನು ಉಳ್ಳಾಲ ಪೊಲೀಸರ ವಶಕ್ಕೆ ನೀಡಲಾಗಿದೆ.
ಬಂಧಿತ ಆರೋಪಿ ಕಾಸರಗೋಡು ಜಿಲ್ಲೆಯ ಮಂಜೇಶ್ವರ ನಿವಾಸಿ ಮುಸ್ತಾಫ(18)ಎಂದು ತಿಳಿದು ಬಂದಿದೆ. ಆರೋಪಿ ಕಳೆದ ಶನಿವಾರ ತನ್ನ ಸ್ಕೂಟರಲ್ಲಿ ತಲಪಾಡಿಯ ದೇವಿಪುರಕ್ಕೆ ತೆರಳುವ ಒಳರಸ್ತೆಯಲ್ಲಿ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದ. ಸಿಸಿಟಿವಿ ಆಧಾರದಲ್ಲಿ ಆರೋಪಿಯ ಚಹರೆ ಪತ್ತೆ ಹಚ್ಚಿದ ಸ್ಥಳೀಯರು ಆತನ ಮತ್ತೆ ಬರುವಿಕೆಗಾಗಿ ಕಾದು ಕುಳಿತಿದ್ದರು. ಇಂದು ಆರೋಪಿ ತನ್ನ ಸ್ಕೂಟರಲ್ಲಿ ದೇವಿಪುರ ಒಳರಸ್ತೆಯಿಂದ ಬಂದಿದ್ದು ತಲಪಾಡಿ ಶ್ರೀರಾಮ ಭಜನಾ ಮಂದಿರದ ಬಳಿ ಸ್ಥಳೀಯರು ತಡೆದಿದ್ದಾರೆ.


ಕಾಮುಕ ಮುಸ್ತಫನಿಗೆ ಸಾರ್ವಜನಿಕರು ಆತಿಥ್ಯ ನೀಡಿ ಉಳ್ಳಾಲ ಪೊಲೀಸರ ವಶಕ್ಕೆ ನೀಡಿದ್ದಾರೆ. ತಲಪಾಡಿ ದೇವಿಪುರದ ಒಳ ರಸ್ತೆಗಳನ್ನೀಗ ಕಾಮುಕರು ತಮ್ಮ ತೀಟೆ ತೀರಿಸಲು ಬಳಸಿ ಕೊಳ್ಳುತ್ತಿದ್ದು, ಕಳೆದ ತಿಂಗಳಲ್ಲಿ ಅಪ್ರಾಪ್ತ ಶಾಲಾ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಕೆ.ಸಿ. ರೋಡಿನ ಕಾಮುಕನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು.
Mangalore Sexual harrasment to girl in Public in Ullal youth 18 year old youth held and thrashed. Ullal police who arrived at the spot took the youth into custody. The accused has been identified as Mustafa.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm