ಬ್ರೇಕಿಂಗ್ ನ್ಯೂಸ್
25-12-21 12:18 pm Mangalore Correspondent ಕ್ರೈಂ
ಉಳ್ಳಾಲ, ಡಿ.25 : ಕಳೆದ ಶನಿವಾರ ತಲಪಾಡಿಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದ ಕಾಮುಕನನ್ನು ಸಾರ್ವಜನಿಕರು ಹಿಡಿದು ಆತಿಥ್ಯ ನೀಡಿದ್ದು ಆರೋಪಿಯನ್ನು ಉಳ್ಳಾಲ ಪೊಲೀಸರ ವಶಕ್ಕೆ ನೀಡಲಾಗಿದೆ.
ಬಂಧಿತ ಆರೋಪಿ ಕಾಸರಗೋಡು ಜಿಲ್ಲೆಯ ಮಂಜೇಶ್ವರ ನಿವಾಸಿ ಮುಸ್ತಾಫ(18)ಎಂದು ತಿಳಿದು ಬಂದಿದೆ. ಆರೋಪಿ ಕಳೆದ ಶನಿವಾರ ತನ್ನ ಸ್ಕೂಟರಲ್ಲಿ ತಲಪಾಡಿಯ ದೇವಿಪುರಕ್ಕೆ ತೆರಳುವ ಒಳರಸ್ತೆಯಲ್ಲಿ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದ. ಸಿಸಿಟಿವಿ ಆಧಾರದಲ್ಲಿ ಆರೋಪಿಯ ಚಹರೆ ಪತ್ತೆ ಹಚ್ಚಿದ ಸ್ಥಳೀಯರು ಆತನ ಮತ್ತೆ ಬರುವಿಕೆಗಾಗಿ ಕಾದು ಕುಳಿತಿದ್ದರು. ಇಂದು ಆರೋಪಿ ತನ್ನ ಸ್ಕೂಟರಲ್ಲಿ ದೇವಿಪುರ ಒಳರಸ್ತೆಯಿಂದ ಬಂದಿದ್ದು ತಲಪಾಡಿ ಶ್ರೀರಾಮ ಭಜನಾ ಮಂದಿರದ ಬಳಿ ಸ್ಥಳೀಯರು ತಡೆದಿದ್ದಾರೆ.


ಕಾಮುಕ ಮುಸ್ತಫನಿಗೆ ಸಾರ್ವಜನಿಕರು ಆತಿಥ್ಯ ನೀಡಿ ಉಳ್ಳಾಲ ಪೊಲೀಸರ ವಶಕ್ಕೆ ನೀಡಿದ್ದಾರೆ. ತಲಪಾಡಿ ದೇವಿಪುರದ ಒಳ ರಸ್ತೆಗಳನ್ನೀಗ ಕಾಮುಕರು ತಮ್ಮ ತೀಟೆ ತೀರಿಸಲು ಬಳಸಿ ಕೊಳ್ಳುತ್ತಿದ್ದು, ಕಳೆದ ತಿಂಗಳಲ್ಲಿ ಅಪ್ರಾಪ್ತ ಶಾಲಾ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಕೆ.ಸಿ. ರೋಡಿನ ಕಾಮುಕನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು.
Mangalore Sexual harrasment to girl in Public in Ullal youth 18 year old youth held and thrashed. Ullal police who arrived at the spot took the youth into custody. The accused has been identified as Mustafa.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm