ಬ್ರೇಕಿಂಗ್ ನ್ಯೂಸ್
15-09-20 07:39 pm Headline Karnataka News Network ಕ್ರೈಂ
ಆಲಪ್ಪುಳ, ಸೆಪ್ಟೆಂಬರ್15: ಸೆಲ್ಫಿ ಹುಚ್ಚಿನಿಂದ ಏನೆಲ್ಲ ದುರಂತ ಎದುರಾದ್ರೂ ಜನರು ಎಚ್ಚತ್ತುಕೊಂಡಿಲ್ಲ. ಇಲ್ಲೊಬ್ಬಳು ತಾಯಿ, ಬೀಚ್ ನಲ್ಲಿ ನಿಂತು ಮಗುವಿನ ಜೊತೆ ಸೆಲ್ಫೀ ಕ್ಲಿಕ್ಕಿಸಲು ಹೋಗಿ ಮಗುವನ್ನೇ ಕಳಕೊಂಡಿದ್ದಾಳೆ. ತಾಯಿಯ ಸೆಲ್ಫೀ ಹುಚ್ಚಿನಿಂದಾಗಿ ಕೈನಲ್ಲಿ ಹಿಡಿದುಕೊಂಡಿದ್ದ ಎರಡು ವರ್ಷದ ಮಗು ಸಮುದ್ರಪಾಲಾದ ಘಟನೆ ಕೇರಳದ ಆಲಪ್ಪುಳದಲ್ಲಿ ನಡೆದಿದೆ.
ಭಾನುವಾರ ಸಂಜೆ ಘಟನೆ ನಡೆದಿದ್ದು ಪೊಲೀಸರು ಮತ್ತು ಸ್ಥಳೀಯರ ಹುಡುಕಾಟದ ಬಳಿಕ ಮಗುವಿನ ಶವ ಎರಡು ದಿನಗಳ ನಂತರ ಆಲಪ್ಪುಳದ ಗೆಲಿಲಿಯೋ ಬೀಚ್ ನಲ್ಲಿ ಪತ್ತೆಯಾಗಿದೆ. ಮೃತ ಮಗುವಿನ ಹೆಸರು ಅಧಿಕೃಷ್ಣ ಎಂದು ದಿ ಹಿಂದು ಪತ್ರಿಕೆ ವರದಿ ಮಾಡಿದೆ. ತಟರಕ್ಷಣಾ ಪಡೆ ಮತ್ತು ಸ್ಥಳೀಯ ಮೀನುಗಾರರು ಪತ್ತೆ ಕಾರ್ಯಾಚರಣೆ ನಡೆಸಿದ್ದರು.
ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ತನ್ನಿಬ್ಬರು ಮಕ್ಕಳು ಮತ್ತು ಸದರನ ಇನ್ನೊಂದು ಮಗುವಿನ ಜೊತೆ ಬೀಚ್ ನೋಡಲು ಬಂದಿದ್ದರು. ಸಮುದ್ರ ಅಬ್ಬರ ಹೆಚ್ಚಿದ್ದರಿಂದ ಅಲ್ಲಿನ ಸೆಕ್ಯುರಿಟಿ ಬೀಚ್ ಹೋಗದಂತೆ ತಡೆಯುತ್ತಿದ್ದ. ಆದರೆ ತಾಯಿ, ಮಕ್ಕಳು ಸೆಕ್ಯುರಿಟಿಯ ಕಣ್ಣು ತಪ್ಪಿಸಿ ಅಲ್ಲಿನ ಇಎಸ್ಐ ಆಸ್ಪತ್ರೆಯ ಎಡೆಯಿಂದ ನುಸುಳಿಕೊಂಡು ಬೀಚ್ ನತ್ತ ಬಂದಿದ್ದರು. ಬೀಚ್ ನಲ್ಲಿ ಮಕ್ಕಳ ಜೊತೆ ನಿಂತು ಸೆಲ್ಫಿ ಕ್ಲಿಕ್ಕಿಸುತ್ತಿದ್ದಾಗ ಬೃಹತ್ ಅಲೆಯೊಂದು ಎದ್ದು ಬಂದಿದ್ದು ತಾಯಿ, ಮಕ್ಕಳು ಬ್ಯಾಲೆನ್ಸ್ ತಪ್ಪಿ ನೀರಿಗೆ ಬಿದ್ದಿದ್ದಾರೆ. ಈ ವೇಳೆ, ದೂರದಲ್ಲಿ ನಿಂತಿದ್ದ ಸಂಬಂಧಿಕನೊಬ್ಬ ಓಡಿ ಬಂದು ಮಹಿಳೆ ಮತ್ತು ಆರು ಮತ್ತು ಏಳು ವರ್ಷದ ಇಬ್ಬರು ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಈ ವೇಳೆ ಎರಡೂವರೆ ವರ್ಷದ ಮಗು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ಒಂದು ಕ್ಷಣದ ಮೈಮರೆವು ಮಗುವನ್ನು ಬಲಿ ತೆಗೆದುಕೊಂಡಿತ್ತು.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
23-10-25 07:29 pm
Mangalore Correspondent
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm