ಬ್ರೇಕಿಂಗ್ ನ್ಯೂಸ್
03-01-22 10:54 pm Mangalore Correspondent ಕ್ರೈಂ
Photo credits : Headline Karnataka
ಮಂಜೇಶ್ವರ, ಜ.3 : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಬಗ್ಗೆ ಯುವತಿಯೊಬ್ಬಳು ಕುಂಬಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಕುಂಬಳೆ ಗ್ರಾಮ ಪಂಚಾಯತ್ ನೌಕರ, ಹೊಸಂಗಡಿ ಬಳಿಯ ಪಜಿಂಗಾರು ನಿವಾಸಿ ಅಭಿಜಿತ್ ಎಂ.ಆರ್. (28) ಬಂಧಿತ ಆರೋಪಿ. ಹಲವು ಸಮಯಗಳಿಂದ ಯುವತಿಯನ್ನು ಪ್ರೀತಿಸುವ ನಾಟಕವಾಡಿದ್ದ ಅಭಿಜಿತ್ ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿದ್ದ. ಇಬ್ಬರೂ ಒಂದೇ ಜಾತಿಯವರಾಗಿದ್ದು ಇವರಿಬ್ಬರ ಪ್ರೀತಿ ಸಂಬಂಧ ಸಂಬಂಧಿಕರಿಗೂ ತಿಳಿದಿತ್ತು.
ಆದರೆ ಇತ್ತೀಚಿಗೆ ತಾನು ಮದುವೆಯಾಗುವುದಿಲ್ಲ ಎಂದು ಹೇಳಿದ್ದಲ್ಲದೆ, ಬೇರೆ ಹುಡುಗಿ ನೋಡಿದ್ದಾಗಿ ತಿಳಿಸಿದ್ದ. ಇದರಿಂದ ಬೇಸತ್ತ ಹುಡುಗಿ ಮನೆಯವರು ಹುಡುಗನಿಗೆ ಬುದ್ಧಿ ಹೇಳಿ, ಮದುವೆಯಾಗಲು ತಿಳಿಸಿದ್ದಾರೆ. ಈ ಬಗ್ಗೆ ಹಲವು ಬಾರಿ ಮಾತುಕತೆಯೂ ನಡೆದಿತ್ತು. ನಡುವೆ ಪೊಲೀಸ್ ದೂರು ದಾಖಲಾಗುತ್ತದೆ ಎಂದು ಮದುವೆಗೆ ಒಪ್ಪಿಗೆ ನೀಡಿದ್ದ ಎನ್ನಲಾಗಿದೆ. ಆದರೆ ಮದುವೆ ಆಗದೇ ಸತಾಯಿಸಿದ ಕಾರಣ ಯುವತಿ ಮೂಲಕ ಮನೆಯವರು ಕುಂಬಳೆ ಠಾಣೆಯಲ್ಲಿ ಕೇಸು ದಾಖಲು ಮಾಡಿಸಿದ್ದಾರೆ. ಪೊಲೀಸರು ಸೋಮವಾರ ಆರೋಪಿ ಯುವಕನನ್ನು ಅರೆಸ್ಟ್ ಮಾಡಿದ್ದು ಮಂಗಳವಾರ ಕೋರ್ಟಿಗೆ ಹಾಜರು ಪಡಿಸಲಿದ್ದಾರೆ. ಅತ್ಯಾಚಾರ ಸೇರಿದಂತೆ ಹಲವು ಸೆಕ್ಷನ್ ಅಡಿ ಕೇಸು ದಾಖಲಾಗಿದೆ.
Manjeshwar Man cheats of marriage case filed, arrested by Kumble police. The arrested has been identified as Abijith (28).
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm