ಬ್ರೇಕಿಂಗ್ ನ್ಯೂಸ್
03-01-22 10:54 pm Mangalore Correspondent ಕ್ರೈಂ
Photo credits : Headline Karnataka
ಮಂಜೇಶ್ವರ, ಜ.3 : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಬಗ್ಗೆ ಯುವತಿಯೊಬ್ಬಳು ಕುಂಬಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಕುಂಬಳೆ ಗ್ರಾಮ ಪಂಚಾಯತ್ ನೌಕರ, ಹೊಸಂಗಡಿ ಬಳಿಯ ಪಜಿಂಗಾರು ನಿವಾಸಿ ಅಭಿಜಿತ್ ಎಂ.ಆರ್. (28) ಬಂಧಿತ ಆರೋಪಿ. ಹಲವು ಸಮಯಗಳಿಂದ ಯುವತಿಯನ್ನು ಪ್ರೀತಿಸುವ ನಾಟಕವಾಡಿದ್ದ ಅಭಿಜಿತ್ ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿದ್ದ. ಇಬ್ಬರೂ ಒಂದೇ ಜಾತಿಯವರಾಗಿದ್ದು ಇವರಿಬ್ಬರ ಪ್ರೀತಿ ಸಂಬಂಧ ಸಂಬಂಧಿಕರಿಗೂ ತಿಳಿದಿತ್ತು.
ಆದರೆ ಇತ್ತೀಚಿಗೆ ತಾನು ಮದುವೆಯಾಗುವುದಿಲ್ಲ ಎಂದು ಹೇಳಿದ್ದಲ್ಲದೆ, ಬೇರೆ ಹುಡುಗಿ ನೋಡಿದ್ದಾಗಿ ತಿಳಿಸಿದ್ದ. ಇದರಿಂದ ಬೇಸತ್ತ ಹುಡುಗಿ ಮನೆಯವರು ಹುಡುಗನಿಗೆ ಬುದ್ಧಿ ಹೇಳಿ, ಮದುವೆಯಾಗಲು ತಿಳಿಸಿದ್ದಾರೆ. ಈ ಬಗ್ಗೆ ಹಲವು ಬಾರಿ ಮಾತುಕತೆಯೂ ನಡೆದಿತ್ತು. ನಡುವೆ ಪೊಲೀಸ್ ದೂರು ದಾಖಲಾಗುತ್ತದೆ ಎಂದು ಮದುವೆಗೆ ಒಪ್ಪಿಗೆ ನೀಡಿದ್ದ ಎನ್ನಲಾಗಿದೆ. ಆದರೆ ಮದುವೆ ಆಗದೇ ಸತಾಯಿಸಿದ ಕಾರಣ ಯುವತಿ ಮೂಲಕ ಮನೆಯವರು ಕುಂಬಳೆ ಠಾಣೆಯಲ್ಲಿ ಕೇಸು ದಾಖಲು ಮಾಡಿಸಿದ್ದಾರೆ. ಪೊಲೀಸರು ಸೋಮವಾರ ಆರೋಪಿ ಯುವಕನನ್ನು ಅರೆಸ್ಟ್ ಮಾಡಿದ್ದು ಮಂಗಳವಾರ ಕೋರ್ಟಿಗೆ ಹಾಜರು ಪಡಿಸಲಿದ್ದಾರೆ. ಅತ್ಯಾಚಾರ ಸೇರಿದಂತೆ ಹಲವು ಸೆಕ್ಷನ್ ಅಡಿ ಕೇಸು ದಾಖಲಾಗಿದೆ.
Manjeshwar Man cheats of marriage case filed, arrested by Kumble police. The arrested has been identified as Abijith (28).
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm