ಬ್ರೇಕಿಂಗ್ ನ್ಯೂಸ್
04-01-22 11:45 am HK Desk news ಕ್ರೈಂ
ಮುಂಬೈ, ಜ.4 : ಮುಸ್ಲಿಮ್ ಮಹಿಳೆಯರನ್ನು ಹರಾಜಿಗಿಟ್ಟ ಬುಲ್ಲಿ ಬಾಯ್ ಏಪ್ ಪ್ರಕರಣದಲ್ಲಿ ಮುಂಬೈ ಸೈಬರ್ ಪೊಲೀಸರು ಶಂಕಿತ ವ್ಯಕ್ತಿಯೊಬ್ಬನನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಬುಲ್ಲಿ ಬಾಯ್ ಏಪ್ ಫಾಲೋ ಮಾಡುತ್ತಿದ್ದ ಐವರಲ್ಲಿ ಈತನೂ ಒಬ್ಬನಾಗಿದ್ದು, ಪೊಲೀಸರು ಬೆಂಗಳೂರಿನಲ್ಲಿ ವಶಕ್ಕೆ ಪಡೆದು ಮುಂಬೈಗೆ ಒಯ್ದಿದ್ದಾರೆ.
ನಾಲ್ಕು ದಿನಗಳ ಹಿಂದೆ ದೆಹಲಿಯಲ್ಲಿ ಬುಲ್ಲಿ ಬಾಯ್ ಏಪ್ ಪ್ರಕರಣ ಮೊದಲು ಬೆಳಕಿಗೆ ಬಂದಿತ್ತು. ಮುಸ್ಲಿಮ್ ಮಹಿಳೆಯರ ಫೋಟೋಗಳನ್ನು ಸೋಶಿಯಲ್ ಮೀಡಿಯಾದಿಂದ ಕದ್ದು ಅದನ್ನು ಬುಲ್ಲಿ ಬಾಯ್ ಏಪ್ ನಲ್ಲಿ ಅಪ್ಲೋಡ್ ಮಾಡಿ ಹರಾಜಿಗಿಡಲಾಗಿತ್ತು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ದೇಶಾದ್ಯಂತ ಈ ಬಗ್ಗೆ ಆಕ್ರೋಶ ವ್ಯಕ್ತವಾಗಿತ್ತು. ದೆಹಲಿ ಮತ್ತು ಮುಂಬೈ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ, ತನಿಖೆ ಕೈಗೆತ್ತಿಕೊಂಡಿದ್ದರು.
ಈ ಬಗ್ಗೆ ದೆಹಲಿ ಪೊಲೀಸರು ಗಿಟ್ ಹಬ್ ಡೆವಲಪರ್ ಮತ್ತು ಟ್ವಿಟರ್ ಇಂಡಿಯಾ ಬಳಿಯಿಂದ ಮಾಹಿತಿ ಕೇಳಿತ್ತು. ಗಿಟ್ ಹಬ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಬುಲ್ಲಿ ಬಾಯ್ ಏಪ್ ಅನ್ನು ವಿಷಯ ತಿಳಿಯುತ್ತಲೇ ಬ್ಲಾಕ್ ಮಾಡಲಾಗಿದೆ. ಅಲ್ಲದೆ ಹಿಂಸೆಯನ್ನು ಪ್ರಚೋದಿಸುವ, ಕಿರುಕುಳ, ತಾರತಮ್ಯ ಹರಡುವ ರೀತಿ ಯಾವುದೇ ಕಂಟೆಂಟ್ ಇರದಂತೆ ಕಂಪನಿಯಿಂದ ಪ್ರತ್ಯೇಕ ನೀತಿಯನ್ನು ಹೊಂದಲಾಗಿದೆ ಎಂದು ಹೇಳಿದೆ.
ಸೋಶಿಯಲ್ ಮೀಡಿಯಾ ಸಾಫ್ಟ್ ವೇರ್ ಡೆವಲಪರ್ ಸಂಸ್ಥೆಯಾಗಿರುವ ಗಿಟ್ ಹಬ್, ಭಾರತೀಯ ಕಾನೂನಿನಡಿ ಪ್ರಕರಣದಲ್ಲಿ ತನಿಖೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ತಿಳಿಸಿದೆ. ಇದೇ ವೇಳೆ, ಬುಲ್ಲಿ ಬಾಯ್ ಏಪ್ ಬಗ್ಗೆ ಮೊದಲು ಟ್ವೀಟ್ ಮಾಡಿರುವವರು, ಫಾಲೋ ಮಾಡುತ್ತಿರುವವರ ಬಗ್ಗೆ ಟ್ವಿಟರ್ ಸಂಸ್ಥೆಯಿಂದ ಮಾಹಿತಿ ಕೇಳಿದೆ.
ಮುಸ್ಲಿಂ ಮಹಿಳೆಯರ ಹರಾಜು ; ಬುಲ್ಲಿ ಬಾಯ್ ಬಗ್ಗೆ ಟ್ವಿಟರ್ ಬಳಿ ಮಾಹಿತಿ ಕೇಳಿದ ದೆಹಲಿ ಪೊಲೀಸರು
ಮುಸ್ಲಿಂ ಮಹಿಳೆಯರ ಫೋಟೋ ಕದ್ದು ಸಾರ್ವಜನಿಕ ಹರಾಜಿಗಿಟ್ಟ GitHub ; ದೆಹಲಿಯಲ್ಲಿ ಕಿಡಿ ಎಬ್ಬಿಸಿದ ಸೋಶಿಯಲ್ ಮೀಡಿಯಾ !
Mumbai police detained a suspect accused in Bulli Bai app case from Bengaluru. He is being taken to Mumbai. He is one of the five followers of Bulli Bai. He is likely to be arrested.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm