ಬ್ರೇಕಿಂಗ್ ನ್ಯೂಸ್
04-01-22 12:45 pm HK Desk news ಕ್ರೈಂ
ಥಾಣೆ, ಜ.3 : ಮನೆಯಲ್ಲಿ 50 ರೂಪಾಯಿ ಕದ್ದಿದ್ದಕ್ಕೆ ಮಗನನ್ನು ಸಾಯುವ ಮಟ್ಟಕ್ಕೆ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದ ತಂದೆಯನ್ನು ಕಲ್ವಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಿರಣ್(10) ತಂದೆಯ ಹೊಡೆತಕ್ಕೆ ಸಾವನ್ನಪ್ಪಿರುವ ಬಾಲಕ. ಬಬ್ಲು ಓಮ್ಪ್ರಕಾಶ್ ಪ್ರಜಾಪತಿ(41) ಕೊಲೆ ಮಾಡಿರುವ ಆರೋಪಿ.
ಕಲ್ವಾ ಠಾಣೆಯ ವ್ಯಾಪ್ತಿ ಥಕುರ್ಪದ ಕೊಳೆಗೇರಿಯಲ್ಲಿ ಈ ಘಟನೆ ನಡೆದಿದ್ದು, ಕಳೆದ ಡಿ.29ರಂದು ರಾತ್ರಿ ಕಿರಣ್ನನ್ನು ತಂದೆ ಥಳಿಸಿದಾಗ ಆತನ ಏಟಿಗೆ ಮಗ ರಾತ್ರಿಯೆಲ್ಲ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಬಳಿಕ ಜೈ ಮಾ ಸಂತೋಷಿ ಚಾವಲ್ನ ಗೈಯ್ಕರ್ ಮೈದಾನ್ನಲ್ಲಿ ಬ್ಲಾಂಕೆಟ್ನಿಂದ ಸುತ್ತಿದ್ದ ಹಲವು ಗಾಯಗಳ ಗುರುತುಗಳಿದ್ದ ಬಾಲಕನನ್ನು ಕಂಡ ದಾರಿಹೋಕರು ಪೊಲೀಸರಿಗೆ ದೂರು ನೀಡಿದ್ದಾರೆ.
ಸ್ಥಳಕ್ಕೆ ದೌಡಾಯಿಸಿದ ಕಾಲ್ವ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಕೂಡಲೇ ಆತನನ್ನು ಚತ್ರಪತಿ ಶಿವಾಜಿ ಮಹಾರಾಜ್ ಹಾಸ್ಪಟೆಲ್ಗೆ ಕರೆದೊಯ್ದಾಗ ಆತ ಮೃತಪಟ್ಟಿರುವುದನ್ನು ವೈದ್ಯರು ಖಚಿತಪಡಿಸಿದ್ದು, ಬಾಲಕನ ಭುಜ ಮತ್ತು ಕಾಲಿಗೆ ಮುರಿತವಾಗಿದೆ. ತಲೆಗೆ ತೀವ್ರ ಪೆಟ್ಟು ಬಿದ್ದಿರುವುದರಿಂದ ಆತ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾರೆ.
ಘಟನೆ ಸಂಬಂಧ ತನಿಖೆ ಕೈಗೊಂಡ ಪೊಲೀಸರು ನೆರೆಹೊರೆಯವರನ್ನು ವಿಚಾರಿಸಿದಾಗ ಬಾಲಕನ ವಿವರಗಳು ಪತ್ತೆಯಾಗಿವೆ. ಬಳಿಕ ಮೃತ ಬಾಲಕನ ಸಹೋದರಿಯಿಂದ ಹೇಳಿಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದರು.
ಮಗನನ್ನು ಕೊಂದು ಪರಾರಿಯಾಗಿದ್ದ ತಂದೆ ಓಂಪ್ರಕಾಶ್ ಬಳಿಕ ತನ್ನ ಏರಿಯಾದಲ್ಲಿ ತಿರುಗಾಡುತ್ತಿರುವುದನ್ನು ಖಚಿತಪಡಿಸಿಕೊಂಡ ಪೊಲೀಸರು ಇದೀಗ ಆರೋಪಿಯನ್ನು ಹಿಡಿದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Kalwa police arrested a 38-year-old man on Thursday for beating his 10-year-old son to death for stealing ₹50 from his wallet. The father beat him up with different objects on Wednesday night and the boy fell unconscious. The father later wrapped him in a blanket and left him unattended till the next day.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm