ಬ್ರೇಕಿಂಗ್ ನ್ಯೂಸ್
16-09-20 06:37 pm Headline Karnataka News Network ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 16: ಬಹುಭಾಷಾ ನಟಿ ಸಂಜನಾ ಗಲ್ರಾನಿಯನ್ನು 2 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ರಾಗಿಣಿ ದ್ವಿವೇದಿ ಬಳಿಕ ಸಂಜನಾ ಪರಪ್ಪನ ಅಗ್ರಹಾರ ಜೈಲು ಸೇರಲಿದ್ದಾರೆ.
ಈ ಮಧ್ಯೆ, ಆರೋಪಿ ಸಂಜನಾರನ್ನು ತನ್ನ ಕಸ್ಟಡಿಗೆ ನೀಡುವುದು ಬೇಡ ಎಂದು ಸಿಸಿಬಿ ಕೋರ್ಟ್ ಗಮನಕ್ಕೆ ತಂದ ಕಾರಣ, ಸಂಜನಾಗೆ 2 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ಹೊರಡಿಸಿದೆ. ಹಾಗಾಗಿ, ಸಂಜನಾ ಇಂದೇ ಪರಪ್ಪನ ಅಗ್ರಹಾರ ಜೈಲಿಗೆ ತೆರಳಬೇಕಾಗಿದೆ.
ಈ ಪ್ರಕರಣವನ್ನು 1ನೇ ಎಸಿಎಂಎಂ ಕೋರ್ಟ್ನಿಂದ 33 ನೇ ಎಸಿಎಂಎಂಗೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ. ಸೆ.18 ರಂದು ಸಂಜನಾರನ್ನು ವಿಶೇಷ ಕೋರ್ಟ್ ಗೆ ಹಾಜರುಪಡಿಸಲು ಸೂಚನೆ ನೀಡಲಾಗಿದ್ದು, ಜಾಮೀನು ಅರ್ಜಿಯನ್ನು ಅಲ್ಲಿಯೇ ತೀರ್ಮಾನ ಮಾಡುವಂತೆ ಆದೇಶದಲ್ಲಿ ಹೇಳಲಾಗಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am