ಬ್ರೇಕಿಂಗ್ ನ್ಯೂಸ್
15-01-22 11:41 am HK Desk news ಕ್ರೈಂ
Photo credits : Headline Karnataka
ಹಾಸನ, ಜ.15 : ಬ್ರಿಟಿಷರ ಕಾಲದ ಪುರಾತನ ಬೆಳ್ಳಿ ನಾಣ್ಯಗಳನ್ನು ಸಕಲೇಶಪುರ ಗ್ರಾಮಾಂತರ ಠಾಣೆಯ ಪೋಲಿಸರು ವಶಪಡಿಸಿಕೊಂಡಿದ್ದಾರೆ.
ಸಕಲೇಶಪುರ ತಾಲೂಕಿನ ಹಾಲೇಬೇಲೂರು ಗ್ರಾಮದ ಶ್ಯಾಮ್ ಎಂಬವರ ಕಾಫಿ ತೋಟದಲ್ಲಿ ಕೋಗರವಳ್ಳಿ ಗ್ರಾಮದ ಹರೀಶ್ ಹಾಗೂ ಇತರರು 15 ದಿನಗಳ ಹಿಂದೆ ಕೆಲಸ ಮಾಡುತ್ತಿದ್ದಾಗ ಬ್ರಿಟಿಷರ ಕಾಲದ ನಾಣ್ಯಗಳು ದೊರಕಿದ್ದವು. ಅದನ್ನು ತೋಟದ ಮಾಲೀಕರಿಗೆ ತಿಳಿಸದೆ ಕೆಲಸಗಾರರು ತೆಗೆದುಕೊಂಡು ಹೋಗಿದ್ದರು. ಆನಂತರ ಕೆಲಸಗಾರರಿಗೆ ನಿಧಿ ಸಿಕ್ಕಿದೆ ಎಂಬ ಸುದ್ದಿ ಗ್ರಾಮದಲ್ಲಿ ಹರಡಿದ್ದು ತೋಟದ ಮಾಲೀಕರು ವಿಷಯ ತಿಳಿದು ವಿಚಾರಿಸಿದ್ದರು. ನನಗೆ ಒಂದು ನಾಣ್ಯ ಸಿಕ್ಕಿದೆ ಎಂದು ಹೇಳಿ ಹರೀಶ್, ಮಾಲೀಕರಿಗೆ ಒಂದು ನಾಣ್ಯ ಒಪ್ಪಿಸಿದ್ದ.

ತೋಟದ ಮಾಲಿಕ ಶ್ಯಾಮ್ ಪೋಲಿಸರಿಗೆ ದೂರು ನೀಡಿದ್ದು ಗ್ರಾಮಾಂತರ ಠಾಣೆಯ ಪೊಲೀಸರು ಹರೀಶ್ನನ್ನು ಬಂಧಿಸಿ ಬ್ರಿಟಿಷರ ಕಾಲದ 25 ಬೆಳ್ಳಿ ನಾಣ್ಯಗಳನ್ನು ವಶಕ್ಕೆ ಪಡೆದಿದ್ದಾರೆ. ಈ ನಾಣ್ಯಗಳಿಗೆ ಮಾರುಕಟ್ಟೆಯಲ್ಲಿ ಕೋಟ್ಯಾಂತರ ಮೌಲ್ಯದ ಬೆಲೆ ಇದೆ ಎನ್ನಲಾಗಿದೆ. ವಶಕ್ಕೆ ಪಡೆದ ನಾಣ್ಯಗಳನ್ನು ಪುರಾತತ್ವ ಇಲಾಖೆಗೆ ನೀಡಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
British time silver coins stolen coins recovered by Police in Sakleshpur. A team of workers working in coffee estate had stolen these coins from the owners house which the police have now recovered.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 12:51 pm
HK News Staffer
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm