ಬ್ರೇಕಿಂಗ್ ನ್ಯೂಸ್
15-01-22 11:41 am HK Desk news ಕ್ರೈಂ
Photo credits : Headline Karnataka
ಹಾಸನ, ಜ.15 : ಬ್ರಿಟಿಷರ ಕಾಲದ ಪುರಾತನ ಬೆಳ್ಳಿ ನಾಣ್ಯಗಳನ್ನು ಸಕಲೇಶಪುರ ಗ್ರಾಮಾಂತರ ಠಾಣೆಯ ಪೋಲಿಸರು ವಶಪಡಿಸಿಕೊಂಡಿದ್ದಾರೆ.
ಸಕಲೇಶಪುರ ತಾಲೂಕಿನ ಹಾಲೇಬೇಲೂರು ಗ್ರಾಮದ ಶ್ಯಾಮ್ ಎಂಬವರ ಕಾಫಿ ತೋಟದಲ್ಲಿ ಕೋಗರವಳ್ಳಿ ಗ್ರಾಮದ ಹರೀಶ್ ಹಾಗೂ ಇತರರು 15 ದಿನಗಳ ಹಿಂದೆ ಕೆಲಸ ಮಾಡುತ್ತಿದ್ದಾಗ ಬ್ರಿಟಿಷರ ಕಾಲದ ನಾಣ್ಯಗಳು ದೊರಕಿದ್ದವು. ಅದನ್ನು ತೋಟದ ಮಾಲೀಕರಿಗೆ ತಿಳಿಸದೆ ಕೆಲಸಗಾರರು ತೆಗೆದುಕೊಂಡು ಹೋಗಿದ್ದರು. ಆನಂತರ ಕೆಲಸಗಾರರಿಗೆ ನಿಧಿ ಸಿಕ್ಕಿದೆ ಎಂಬ ಸುದ್ದಿ ಗ್ರಾಮದಲ್ಲಿ ಹರಡಿದ್ದು ತೋಟದ ಮಾಲೀಕರು ವಿಷಯ ತಿಳಿದು ವಿಚಾರಿಸಿದ್ದರು. ನನಗೆ ಒಂದು ನಾಣ್ಯ ಸಿಕ್ಕಿದೆ ಎಂದು ಹೇಳಿ ಹರೀಶ್, ಮಾಲೀಕರಿಗೆ ಒಂದು ನಾಣ್ಯ ಒಪ್ಪಿಸಿದ್ದ.

ತೋಟದ ಮಾಲಿಕ ಶ್ಯಾಮ್ ಪೋಲಿಸರಿಗೆ ದೂರು ನೀಡಿದ್ದು ಗ್ರಾಮಾಂತರ ಠಾಣೆಯ ಪೊಲೀಸರು ಹರೀಶ್ನನ್ನು ಬಂಧಿಸಿ ಬ್ರಿಟಿಷರ ಕಾಲದ 25 ಬೆಳ್ಳಿ ನಾಣ್ಯಗಳನ್ನು ವಶಕ್ಕೆ ಪಡೆದಿದ್ದಾರೆ. ಈ ನಾಣ್ಯಗಳಿಗೆ ಮಾರುಕಟ್ಟೆಯಲ್ಲಿ ಕೋಟ್ಯಾಂತರ ಮೌಲ್ಯದ ಬೆಲೆ ಇದೆ ಎನ್ನಲಾಗಿದೆ. ವಶಕ್ಕೆ ಪಡೆದ ನಾಣ್ಯಗಳನ್ನು ಪುರಾತತ್ವ ಇಲಾಖೆಗೆ ನೀಡಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
British time silver coins stolen coins recovered by Police in Sakleshpur. A team of workers working in coffee estate had stolen these coins from the owners house which the police have now recovered.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 03:30 pm
HK News Staffer
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
31-03-26 09:02 pm
Mangalurur Staffer
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm