ಬ್ರೇಕಿಂಗ್ ನ್ಯೂಸ್
16-01-22 02:21 pm Mangalore Correspondent ಕ್ರೈಂ
ಮಂಗಳೂರು, ಜ.16 : ಎಂಬಿಬಿಎಸ್ ಕಲಿಯುತ್ತಿರುವ ಹಿಂದು ವಿದ್ಯಾರ್ಥಿನಿಗೆ ಮುಸ್ಲಿಂ ಹುಡುಗನ ಜೊತೆ ಸಂಬಂಧ ಇದೆಯೆಂದು ಆಕೆಯ ಫೋಟೋ ಎಡಿಟ್ ಮಾಡಿ, ಜಾಲತಾಣದಲ್ಲಿ ವೈರಲ್ ಮಾಡಿದ ಘಟನೆ ನಡೆದಿದ್ದು ಈ ಬಗ್ಗೆ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನಲ್ಲಿ 3ನೇ ವರ್ಷದ ಎಂಬಿಬಿಎಸ್ ಓದುತ್ತಿರುವ ಹಿಂದು ಹುಡುಗಿಯೊಬ್ಬಳ ಫೋಟೋವನ್ನು ಆಕೆಯ ಇನ್ ಸ್ಟಾಗ್ರಾಮ್ ಪೇಜ್ ನಿಂದ ಕದ್ದು ಎಡಿಟ್ ಮಾಡಲಾಗಿತ್ತು. ಈಕೆಗೆ ಮುಲ್ಲಾ ರಹಿಮಾನ್ ಜೊತೆಗೆ ಕುಚಿಕು ಇದೆಯೆಂದು ಬರೆದು ಮುಸ್ಲಿಂ ಹುಡುಗನ ಫೋಟೋ ಜೊತೆಗಿಟ್ಟು ಎಡಿಟ್ ಮಾಡಲಾಗಿತ್ತು. ಈ ಫೋಟೋವನ್ನು ಕೆಲವು ಪೇಜ್ ಗಳಲ್ಲಿ ವೈರಲ್ ಮಾಡಿದ್ದು, ಎಡಿಟೆಡ್ ಫೋಟೋ ವಿದ್ಯಾರ್ಥಿನಿಗೂ ಲಭಿಸಿತ್ತು.
ಇದೇ ವೇಳೆ, ಮುಸ್ಲಿಂ ಹುಡುಗನ ಜೊತೆಗೆ ಹಿಂದು ವಿದ್ಯಾರ್ಥಿನಿಯ ಕುಚಿಕು ಅನ್ನುವ ವಿಚಾರ ಹಿಂದು ಸಂಘಟನೆಗಳ ಕಾರ್ಯಕರ್ತರ ವಿರೋಧಕ್ಕೂ ಕಾರಣವಾಗಿತ್ತು. ಆನಂತರ, ಫೋಟೋಗೂ ಆಕೆಗೂ ಯಾವುದೇ ಸಂಬಂಧ ಇಲ್ಲ ಅನ್ನುವುದು ಕುಟುಂಬಸ್ಥರಿಗೂ ಗೊತ್ತಾಗಿತ್ತು. ಆದರೆ ಎಡಿಟೆಡ್ ಫೋಟೋ ವೈರಲ್ ಆಗುತ್ತಿದ್ದುದರಿಂದ ಪರ – ವಿರೋಧವೂ ಕೇಳಿಬಂದಿತ್ತು. ವಿದ್ಯಾರ್ಥಿನಿ ಕುಟುಂಬಸ್ಥರು ಘಟನೆ ಬಗ್ಗೆ ತನಿಖೆ ನಡೆಸುವಂತೆ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದರ ಹಿಂದೆ ಯಾರೋ ದುಷ್ಕರ್ಮಿಗಳಿದ್ದು, ಉದ್ದೇಶ ಪೂರ್ವಕವಾಗಿ ಈ ರೀತಿಯ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ.
Mangalore Mbbs student photo Morphed with Muslim Youth on Instagram, girl files case at women police station. Her photo was edited and stated as Mulla Rahimans Kuchiku with Muslim guy.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 05:09 pm
Mangalore Correspondent
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm