ಬ್ರೇಕಿಂಗ್ ನ್ಯೂಸ್
16-01-22 02:21 pm Mangalore Correspondent ಕ್ರೈಂ
ಮಂಗಳೂರು, ಜ.16 : ಎಂಬಿಬಿಎಸ್ ಕಲಿಯುತ್ತಿರುವ ಹಿಂದು ವಿದ್ಯಾರ್ಥಿನಿಗೆ ಮುಸ್ಲಿಂ ಹುಡುಗನ ಜೊತೆ ಸಂಬಂಧ ಇದೆಯೆಂದು ಆಕೆಯ ಫೋಟೋ ಎಡಿಟ್ ಮಾಡಿ, ಜಾಲತಾಣದಲ್ಲಿ ವೈರಲ್ ಮಾಡಿದ ಘಟನೆ ನಡೆದಿದ್ದು ಈ ಬಗ್ಗೆ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರಿನ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನಲ್ಲಿ 3ನೇ ವರ್ಷದ ಎಂಬಿಬಿಎಸ್ ಓದುತ್ತಿರುವ ಹಿಂದು ಹುಡುಗಿಯೊಬ್ಬಳ ಫೋಟೋವನ್ನು ಆಕೆಯ ಇನ್ ಸ್ಟಾಗ್ರಾಮ್ ಪೇಜ್ ನಿಂದ ಕದ್ದು ಎಡಿಟ್ ಮಾಡಲಾಗಿತ್ತು. ಈಕೆಗೆ ಮುಲ್ಲಾ ರಹಿಮಾನ್ ಜೊತೆಗೆ ಕುಚಿಕು ಇದೆಯೆಂದು ಬರೆದು ಮುಸ್ಲಿಂ ಹುಡುಗನ ಫೋಟೋ ಜೊತೆಗಿಟ್ಟು ಎಡಿಟ್ ಮಾಡಲಾಗಿತ್ತು. ಈ ಫೋಟೋವನ್ನು ಕೆಲವು ಪೇಜ್ ಗಳಲ್ಲಿ ವೈರಲ್ ಮಾಡಿದ್ದು, ಎಡಿಟೆಡ್ ಫೋಟೋ ವಿದ್ಯಾರ್ಥಿನಿಗೂ ಲಭಿಸಿತ್ತು.
ಇದೇ ವೇಳೆ, ಮುಸ್ಲಿಂ ಹುಡುಗನ ಜೊತೆಗೆ ಹಿಂದು ವಿದ್ಯಾರ್ಥಿನಿಯ ಕುಚಿಕು ಅನ್ನುವ ವಿಚಾರ ಹಿಂದು ಸಂಘಟನೆಗಳ ಕಾರ್ಯಕರ್ತರ ವಿರೋಧಕ್ಕೂ ಕಾರಣವಾಗಿತ್ತು. ಆನಂತರ, ಫೋಟೋಗೂ ಆಕೆಗೂ ಯಾವುದೇ ಸಂಬಂಧ ಇಲ್ಲ ಅನ್ನುವುದು ಕುಟುಂಬಸ್ಥರಿಗೂ ಗೊತ್ತಾಗಿತ್ತು. ಆದರೆ ಎಡಿಟೆಡ್ ಫೋಟೋ ವೈರಲ್ ಆಗುತ್ತಿದ್ದುದರಿಂದ ಪರ – ವಿರೋಧವೂ ಕೇಳಿಬಂದಿತ್ತು. ವಿದ್ಯಾರ್ಥಿನಿ ಕುಟುಂಬಸ್ಥರು ಘಟನೆ ಬಗ್ಗೆ ತನಿಖೆ ನಡೆಸುವಂತೆ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದರ ಹಿಂದೆ ಯಾರೋ ದುಷ್ಕರ್ಮಿಗಳಿದ್ದು, ಉದ್ದೇಶ ಪೂರ್ವಕವಾಗಿ ಈ ರೀತಿಯ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ.
Mangalore Mbbs student photo Morphed with Muslim Youth on Instagram, girl files case at women police station. Her photo was edited and stated as Mulla Rahimans Kuchiku with Muslim guy.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm