ಬ್ರೇಕಿಂಗ್ ನ್ಯೂಸ್
19-01-22 11:12 am HK Desk news ಕ್ರೈಂ
ಚಿಕ್ಕಬಳ್ಳಾಪುರ' ಜ.19: ಎಣ್ಣೆ ಪಾರ್ಟಿಗೆಂದು ಕರೆದು ಯುವಕನೊಬ್ಬನನ್ನು ಸ್ನೇಹಿತರೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಸೀಗೆಹಳ್ಳಿ ಗ್ರಾಮದ ಹೊರವಲಯಲ್ಲಿ ನಡೆದಿದೆ.
ಸೀಗೆಹಳ್ಳಿ ಗ್ರಾಮದ ಮೋಹನ್ (28) ಮೃತ ಯುವಕ ಎಂದು ತಿಳಿದು ಬಂದಿದೆ. ಪ್ರಭಾಕರ್, ಸುಮನ್, ನಂದನ್ ಮೇಲೆ ಕೊಲೆ ಆರೋಪ ಮಾಡಲಾಗಿದೆ. ಸ್ನೇಹಿತರ ನಡುವೆ ಹಳೆ ದ್ವೇಷ ಇತ್ತು ಎಂದು ತಿಳಿದು ಬಂದಿದೆ.
ಕಳೆದ ಸಂಜೆ ಸ್ನೇಹಿತರೆಲ್ಲರು ಎಣ್ಣೆ ಪಾರ್ಟಿಗೆ ಎಂದು ಸೀಗೆಹಳ್ಳಿ- ಗೆಜ್ಜಿಗಾನಹಳ್ಳಿ ಮಾರ್ಗಮಧ್ಯೆ ಇರುವ ನಿಲಗಿರಿ ತೋಪಿನ ನಿರ್ಜನ ಪ್ರದೇಶಕ್ಕೆ ಮೋಹನ್ನನ್ನು ಕರೆದೊಯ್ದಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಮೋಹನ್ನನ್ನು ಆತನ ಸ್ನೇಹಿತರು ಭೀಕರವಾಗಿ ಕೊಲೆ ಮಾಡಿದ್ದಾರೆ ಎನ್ನಲಾಗ್ತಿದೆ.
ಸ್ಥಳಕ್ಕೆ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ವಶಕ್ಕೆ ಪಡೆದ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ಕೊಲೆ ಬಗ್ಗೆ ದೂರು ದಾಖಲಿಸಿಕೊಂಡಿರುವ ಶಿಡ್ಲಘಟ್ಟ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
Chikkaballapur youth killed brutally by friends during party, old revenge suspected.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm