ಬ್ರೇಕಿಂಗ್ ನ್ಯೂಸ್
19-01-22 08:11 pm HK Desk news ಕ್ರೈಂ
ಚೆನ್ನೈ , ಜ .19: ಕಿಡ್ನಾಪ್ ಆಗಿದ್ದೇನೆ ಎಂದು ತಂದೆಗೆ ನಕಲಿ ಸಂದೇಶ ಕಳುಹಿಸಿದ ಮಗ 30 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.
24 ವರ್ಷದ ಪಿ. ಕೃಷ್ಣಪ್ರಸಾದ್ ನಕಲಿ ಕಿಡ್ನಾಪ್ ನಾಟಕವಾಡಿದ್ದಾನೆ. ಕೃಷ್ಣಪ್ರಸಾದ್ ತನ್ನ ಅಪಹರಣವಾಗಿದೆ ಎಂದು ತಂದೆಗೆ ಮೆಸೇಜ್ ಮಾಡಿ 30 ಲಕ್ಷ ರೂಗೆ ಬೇಡಿಕೆ ಇಟ್ಟು ಸಿಕ್ಕಿ ಬಿದಿದ್ದಾನೆ.
ಕೃಷ್ಣಪ್ರಸಾದ್ ತಂದೆ ಪೆನ್ಸಿಲಾಯಾ ಚೆನ್ನೈನ ವಡಪಲನಿಯ ಉದ್ಯಮಿಯಾಗಿದ್ದು, ಮಗ ಕಾಣೆಯಾಗಿದ್ದರ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಚೆನ್ನೈ ನಗರ ಪೊಲೀಸರು ನಂತರ ಮೆಸೆಜ್ ಕಳುಹಿಸಿದ ಮೊಬೈಲ್ ಲೊಕೇಷನ್ ಹುಡುಕುವ ಮೂಲಕ ಸಿಕಂದರಾಬಾದ್ನಲ್ಲಿ ಕೃಷ್ಣ ಪ್ರಸಾದ್ನನ್ನು ಪತ್ತೆ ಮಾಡಿದ್ದಾರೆ. ಆ ಬಳಿಕ ತಂದೆಯ ಒತ್ತಾಯದ ಮೇರೆಗೆ ಆತನಿಗೆ ಎಚ್ಚರಿಗೆ ನೀಡಿ ಪೊಲೀಸರು ಮನೆಗೆ ಕಳಿಹಿಸಿದ್ದಾರೆ.
ಕಿರು ಚಿತ್ರ ನಿರ್ಮಾಣ ಮಾಡಲು ಹಣಕ್ಕಾಗಿ ಇಂಥಹ ನಾಟಕವಾಡಿದ್ದಾನೆ ಎಂದು ತಿಳಿದು ಬಂದಿದೆ. ಮನೆಯಿಂದ ಹಣ ಪಡೆಯಲು ಅಥವಾ ತಮ್ಮ ಹೇಳಿಕೆಗಳನ್ನು ಈಡೇರಿಸಿಕೊಳ್ಳಲು ಈ ಹಿಂದೆಯೂ ಈ ರೀತಿಯ ನಕಲಿ ಅಪಹರಣ ಪ್ರಕರಣಗಳು ಸಾಕಷ್ಟು ನಡೆದಿವೆ.
A 24-year-old aspiring film director in Chennai city staged a kidnap drama to raise funds for his short film project and was arrested by city police on Sunday from Secunderabad. If the fake kidnap drama was to achieve the target amount of Rs 30 lakh for his short film, those who were targeted in the staged incident were his parents.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm