ಬ್ರೇಕಿಂಗ್ ನ್ಯೂಸ್
19-01-22 10:27 pm Mangalore Correspondent ಕ್ರೈಂ
ಮಂಗಳೂರು, ಜ.18 : ಅಪರಿಚಿತ ವ್ಯಕ್ತಿಯೊಬ್ಬ ಮನೆ ಕಟ್ಟಲು ಹಣ ಮತ್ತು ಗಿಫ್ಟ್ ನೀಡುವುದಾಗಿ ನಂಬಿಸಿ 2.92 ಲಕ್ಷ ರೂ.ವನ್ನು ತನ್ನ ಖಾತೆಗೆ ಜಮೆ ಮಾಡಿಸಿ ವಂಚಿಸಿದ ಘಟನೆ ನಡೆದಿದ್ದು ಈ ಬಗ್ಗೆ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಂಚನೆಗೊಳಗಾದ ವ್ಯಕ್ತಿ ಕೆನರಾ ಬ್ಯಾಂಕ್ನ ಕೂಳೂರು ಶಾಖೆಯಲ್ಲಿ ಖಾತೆಯನ್ನು ಹೊಂದಿದ್ದರು. ಸೆ.20ರಂದು ಈ ವ್ಯಕ್ತಿಯ ಮೊಬೈಲ್ಗೆ ವಾಟ್ಸಾಪ್ ಸಂದೇಶ ಬಂದಿದ್ದು ಮನೆ ಕಟ್ಟಲು ಹಣ ಮತ್ತು ಗಿಫ್ಟ್ ನೀಡುವುದಾಗಿ ತಿಳಿಸಲಾಗಿತ್ತು. ಆ ಬಳಿಕ ಅಪರಿಚಿತ ವ್ಯಕ್ತಿ ಈ ಬಗ್ಗೆ ಆಗಾಗ ಸಂದೇಶ ಕಳುಹಿಸಿ ವಿಶ್ವಾಸ ಗಳಿಸಿದ್ದ.
ಅ.5ರಂದು ಕರೆ ಮಾಡಿ, ನಿಮ್ಮ ಗಿಫ್ಟ್ ದೆಹಲಿಗೆ ಬಂದಿದೆ. ಅದನ್ನು ಮಂಗಳೂರಿಗೆ ಕಳುಹಿಸಲು 35 ಸಾವಿರ ರೂ. ಕಳುಹಿಸುವಂತೆ ಸೂಚಿಸಿದ್ದಾನೆ. ಅದನ್ನು ನಂಬಿ ವ್ಯಕ್ತಿಯು ಗೂಗಲ್ ಪೇ ಮಾಡಿದ್ದಾರೆ. ಬಳಿಕ ಅಪರಿಚಿತನು ಕರೆ ಮಾಡಿ ನೆದರ್ಲ್ಯಾಂಡ್ ಡಾಲರ್ ಪಾವತಿಸಬೇಕೆಂದು ತಿಳಿಸಿದ್ದು ಅ.7ರಂದು 97 ಸಾವಿರ ರೂ. ಮತ್ತು ಅ.8ರಂದು 1.60 ಲಕ್ಷ ರೂ. ನೆಫ್ಟ್ ಮಾಡಿದ್ದಾರೆ. ಬಳಿಕ ತಾನು ಮೋಸ ಹೋಗಿರುವುದು ವ್ಯಕ್ತಿಗೆ ತಿಳಿದಿದ್ದು ಬೇರೆ ದಾರಿ ಕಾಣದೇ ಮಂಗಳೂರಿನ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
A case has been filed in the cyber crime, economic offences and narcotics police station here against a man who reportedly promised to send gift and fleeced a person from the city of Rs 2.92 lac. The complainant has an account with Canara Bank Kulur branch here. A person who contacted him on phone, informed him over WhatsApp on September 20, 2021 that he was ready to help him to build a house. He also promised to send him a gift.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm