ಬ್ರೇಕಿಂಗ್ ನ್ಯೂಸ್
20-01-22 12:07 pm HK Desk news ಕ್ರೈಂ
ತುಮಕೂರು, ಜ 20: ಸರಿಯಾಗಿ ಓದಲಿಲ್ಲವೆಂದು ವಿದ್ಯಾರ್ಥಿಗೆ ಹೊಡೆದ ಶಿಕ್ಷಕಿಗೆ 3 ವರ್ಷ ಜೈಲು ಶಿಕ್ಷೆಯನ್ನು ಕೋರ್ಟ್ ವಿಧಿಸಿದೆ.
ತುಮಕೂರು ನಗರದ ತಿಲಕ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಭಾರತ್ ಮಾತಾ ಶಾಲೆಯ ಫಹರತ್ ಫಾತಿಮಾ ಶಿಕ್ಷೆಗೆ ಒಳಗಾದ ಶಿಕ್ಷಕಿ.
ಏನಿದು ಪ್ರಕರಣ?
2011ರ ಫೆಬ್ರವರಿ 17ರ ಮಧ್ಯಾಹ್ನ 3:30ರ ವೇಳೆಗೆ ಈ ಘಟನೆ ನಡೆದಿತ್ತು. ಶಿಕ್ಷಕಿ ಫಹರತ್ ಫಾತಿಮಾ ಸರಿಯಾಗಿ ಓದಲಿಲ್ಲ ಎಂಬ ಕಾರಣಕ್ಕೆ ರೋಷಿನಿತಾಜ್(7) ವಿದ್ಯಾರ್ಥಿನಿಗೆ ಕೋಲಿನಿಂದ ಹೊಡೆದಿದ್ದರು. ಈ ವೇಳೆ ವಿದ್ಯಾರ್ಥಿನಿಯ ಎಡಕಣ್ಣಿಗೆ ಗಾಯವಾಗಿತ್ತು. ಈ ಬಗ್ಗೆ ತಿಲಕ್ ಪಾರ್ಕ್ ಪಿಎಸ್ಐ ದಿನೇಶ್ ಪಾಟೀಲ್ ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ತುಮಕೂರಿನ 3ನೇ ಅಧಿಕ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶೆ ಶಾರದ ಕೊಪ್ಪದ ಅವರು, ಶಿಕ್ಷಕಿಗೆ 3 ವರ್ಷಗಳ ಕಠಿಣ ಶಿಕ್ಷೆ ಮತ್ತು 10 ಸಾವಿರ ರೂ.ಗಳ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಜಿ.ಬಸವರಾಜು ವಾದ ಮಂಡಿಸಿದ್ದರು.
Tumkur, teacher sentenced to 3 years rigorous imprisonment for beating a student, rs 10,000 an order has been issued by additional civil, jmfc, tumkur imposing a fine. on february 17, 2011, the teacher hit the student. now the verdict is out.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 12:51 pm
HK News Staffer
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm