ಬ್ರೇಕಿಂಗ್ ನ್ಯೂಸ್
20-01-22 03:33 pm HK Desk news ಕ್ರೈಂ
ಬೆಳಗಾವಿ, ಜ 20: ಮಟಕಾ ಪ್ರಕರಣ ದಾಖಲಿಸುವುದಾಗಿ ಹೆದರಿಸಿ ಲಂಚ ಪಡೆಯುವ ವೇಳೆ ಇಬ್ಬರು ಪೊಲೀಸ್ ಪೇದೆಗಳು ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಕಳೆದ ಶುಕ್ರವಾರ ಕೆಲಸಕ್ಕೆಂದು ಖಾನಾಪುರಕ್ಕೆ ತೆರೆಳಿದ ಬೆಳಗಾವಿ ಮೂಲದ ಪರಶುರಾಮ ಗಾಡಿವಡ್ಡರ ಮೇಲೆ ಮಟಕಾ ಪ್ರಕರಣ ದಾಖಲಿಸುವುದಾಗಿ ಇಬ್ಬರು ಪೊಲೀಸ್ ಪೇದೆಗಳು ಹೆದರಿಸಿದ್ದರು. ಪ್ರಕರಣ ದಾಖಲಿಸದೇ ಇರಲು ರೂ.50,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕೊನೆಗೆ ರೂ.15,000ಕ್ಕೆ ವ್ಯವಹಾರ ಕುದುರಿಸಿದ್ದರು. ಲಂಚ ಕೇಳಿದ್ದಕ್ಕೆ ಸಂಬಂಧಪಟ್ಟಂತೆ ಪರಶುರಾಮ ಗಾಡಿವಡ್ಡರ ಸೋಮವಾರ ಎಸಿಬಿಗೆ ದೂರು ನೀಡಿದ್ದರು.
ದೂರು ಸ್ವೀಕರಿಸಿ ಕಾರ್ಯಾಚರಣೆ ನಡೆಸುತ್ತಿರುವ ಎಸಿಬಿ ಅಧಿಕಾರಿಗಳು, ಲಂಚ ಪಡೆಯುವಾಗ ದಾಳಿ ನಡೆಸಿ ಇಬ್ಬರೂ ಪೊಲೀಸ್ ಪೇದೆಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನೂ ಈ ಕುರಿತು ಪ್ರಕರಣದ ತನಿಖೆ ಮುಂದುವರಿದಿದೆ.
Belagavi Two Police Constables arrested by ACB for demanding 50 thousand bribe. The two Constable's threatened man of fixing fake case.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm