ಬ್ರೇಕಿಂಗ್ ನ್ಯೂಸ್
20-01-22 03:33 pm HK Desk news ಕ್ರೈಂ
ಬೆಳಗಾವಿ, ಜ 20: ಮಟಕಾ ಪ್ರಕರಣ ದಾಖಲಿಸುವುದಾಗಿ ಹೆದರಿಸಿ ಲಂಚ ಪಡೆಯುವ ವೇಳೆ ಇಬ್ಬರು ಪೊಲೀಸ್ ಪೇದೆಗಳು ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಕಳೆದ ಶುಕ್ರವಾರ ಕೆಲಸಕ್ಕೆಂದು ಖಾನಾಪುರಕ್ಕೆ ತೆರೆಳಿದ ಬೆಳಗಾವಿ ಮೂಲದ ಪರಶುರಾಮ ಗಾಡಿವಡ್ಡರ ಮೇಲೆ ಮಟಕಾ ಪ್ರಕರಣ ದಾಖಲಿಸುವುದಾಗಿ ಇಬ್ಬರು ಪೊಲೀಸ್ ಪೇದೆಗಳು ಹೆದರಿಸಿದ್ದರು. ಪ್ರಕರಣ ದಾಖಲಿಸದೇ ಇರಲು ರೂ.50,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕೊನೆಗೆ ರೂ.15,000ಕ್ಕೆ ವ್ಯವಹಾರ ಕುದುರಿಸಿದ್ದರು. ಲಂಚ ಕೇಳಿದ್ದಕ್ಕೆ ಸಂಬಂಧಪಟ್ಟಂತೆ ಪರಶುರಾಮ ಗಾಡಿವಡ್ಡರ ಸೋಮವಾರ ಎಸಿಬಿಗೆ ದೂರು ನೀಡಿದ್ದರು.
ದೂರು ಸ್ವೀಕರಿಸಿ ಕಾರ್ಯಾಚರಣೆ ನಡೆಸುತ್ತಿರುವ ಎಸಿಬಿ ಅಧಿಕಾರಿಗಳು, ಲಂಚ ಪಡೆಯುವಾಗ ದಾಳಿ ನಡೆಸಿ ಇಬ್ಬರೂ ಪೊಲೀಸ್ ಪೇದೆಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನೂ ಈ ಕುರಿತು ಪ್ರಕರಣದ ತನಿಖೆ ಮುಂದುವರಿದಿದೆ.
Belagavi Two Police Constables arrested by ACB for demanding 50 thousand bribe. The two Constable's threatened man of fixing fake case.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm