ಬ್ರೇಕಿಂಗ್ ನ್ಯೂಸ್
20-01-22 03:33 pm HK Desk news ಕ್ರೈಂ
ಬೆಳಗಾವಿ, ಜ 20: ಮಟಕಾ ಪ್ರಕರಣ ದಾಖಲಿಸುವುದಾಗಿ ಹೆದರಿಸಿ ಲಂಚ ಪಡೆಯುವ ವೇಳೆ ಇಬ್ಬರು ಪೊಲೀಸ್ ಪೇದೆಗಳು ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಕಳೆದ ಶುಕ್ರವಾರ ಕೆಲಸಕ್ಕೆಂದು ಖಾನಾಪುರಕ್ಕೆ ತೆರೆಳಿದ ಬೆಳಗಾವಿ ಮೂಲದ ಪರಶುರಾಮ ಗಾಡಿವಡ್ಡರ ಮೇಲೆ ಮಟಕಾ ಪ್ರಕರಣ ದಾಖಲಿಸುವುದಾಗಿ ಇಬ್ಬರು ಪೊಲೀಸ್ ಪೇದೆಗಳು ಹೆದರಿಸಿದ್ದರು. ಪ್ರಕರಣ ದಾಖಲಿಸದೇ ಇರಲು ರೂ.50,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕೊನೆಗೆ ರೂ.15,000ಕ್ಕೆ ವ್ಯವಹಾರ ಕುದುರಿಸಿದ್ದರು. ಲಂಚ ಕೇಳಿದ್ದಕ್ಕೆ ಸಂಬಂಧಪಟ್ಟಂತೆ ಪರಶುರಾಮ ಗಾಡಿವಡ್ಡರ ಸೋಮವಾರ ಎಸಿಬಿಗೆ ದೂರು ನೀಡಿದ್ದರು.
ದೂರು ಸ್ವೀಕರಿಸಿ ಕಾರ್ಯಾಚರಣೆ ನಡೆಸುತ್ತಿರುವ ಎಸಿಬಿ ಅಧಿಕಾರಿಗಳು, ಲಂಚ ಪಡೆಯುವಾಗ ದಾಳಿ ನಡೆಸಿ ಇಬ್ಬರೂ ಪೊಲೀಸ್ ಪೇದೆಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನೂ ಈ ಕುರಿತು ಪ್ರಕರಣದ ತನಿಖೆ ಮುಂದುವರಿದಿದೆ.
Belagavi Two Police Constables arrested by ACB for demanding 50 thousand bribe. The two Constable's threatened man of fixing fake case.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm