ಬ್ರೇಕಿಂಗ್ ನ್ಯೂಸ್
21-01-22 07:32 pm HK Desk news ಕ್ರೈಂ
ತಿರುಪತಿ, ಜ.21 : ಸಾಮಾನ್ಯವಾಗಿ ಪತ್ನಿಯ ಶೀಲ ಶಂಕಿಸಿ, ಪತಿಯಂದಿರು ಪತ್ನಿಯ ಕೊಲೆ ಮಾಡಿದ್ದು ಕೇಳಿದ್ದೇವೆ. ಆದರೆ, ಇಲ್ಲೊಬ್ಬಳು ಪತಿಯನ್ನೇ ಅದೇ ಕಾರಣಕ್ಕಾಗಿ ಕೊಂದು ಹಾಕಿದ್ದಾಳೆ. ಪತ್ನಿಯೇ ಪತಿಯ ತಲೆಯನ್ನು ಕಡಿದು ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ಆಂಧ್ರಪ್ರದೇಶದ ತಿರುಪತಿಯಲ್ಲಿ ನಡೆದಿದೆ.
ವಸುಂಧರಾ(50) ಪತಿಯನ್ನೇ ಕೊಲೆಗೈದಿರುವ ಮಹಿಳೆಯಾಗಿದ್ದು, ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ. ರವಿಚಂದರ್(53) ಕೊಲೆಯಾದ ವ್ಯಕ್ತಿಯಾಗಿದ್ದು, ಕೌಟುಂಬಿಕ ಕಲಹದಲ್ಲಿ ಮಾತಿಗೆ ಮಾತು ನಡೆದು ಗುರುವಾರ ರಾತ್ರಿ ಪತಿಯ ಕುತ್ತಿಗೆಯನ್ನೇ ಪತ್ನಿ ವಸುಂಧರಾ ಸೀಳಿದ್ದಾಳೆ. ಆನಂತರ, ಪತಿಯ ಕುತ್ತಿಗೆಯನ್ನು ಕೊಯ್ದು ತಲೆಯನ್ನು ಬಟ್ಟೆಯಲ್ಲಿ ಸುತ್ತಿಕೊಂಡು ಆಟೋದಲ್ಲಿ ರೆನಿಗುಂಟ ಪೊಲೀಸ್ ಠಾಣೆಗೆ ಬಂದಿದ್ದಳು.
ರವಿಚಂದರ್ ಉದ್ಯಮ ನಡೆಸುತ್ತಿದ್ದು, 25 ವರ್ಷಗಳ ಹಿಂದೆ ವಸುಂಧರಾಳನ್ನು ವರಿಸಿದ್ದ. ಇವರಿಗೆ 20 ವರ್ಷಗಳ ಮಗ ಇದ್ದಾನೆ. ದೇಗುಲ ನಗರಿ ತಿರುಪತಿಯ ರೆನಿಗುಂಟ ಠಾಣೆ ವ್ಯಾಪ್ತಿಯ ಬುಗ್ಗ ಸ್ಟ್ರೀಟ್ ನಲ್ಲಿ ನೆಲೆಸಿದ್ದರು. ಆರಂಭದಲ್ಲಿ ಒಳ್ಳೆಯದಾಗಿಯೇ ಇದ್ದ ದಂಪತಿ, ಇತ್ತೀಚೆಗೆ ತೀವ್ರವಾಗಿ ಮುನಿಸಿಕೊಂಡಿದ್ದರು. ಇಬ್ಬರ ನಡುವೆ ಕುಟುಂಬದ ವಿಚಾರದಲ್ಲಿ ಕಲಹ ನಡೆದಿತ್ತು. ವಸುಂಧರಾಗೆ ಪತಿ ರವಿಚಂದರ್, ಬೇರೊಬ್ಬ ಯುವತಿ ಜೊತೆ ಸಂಬಂಧ ಹೊಂದಿದ್ದಾನೆ ಎಂಬ ಶಂಕೆ ಹೊಂದಿದ್ದಳು. ಇದೇ ವಿಚಾರದಲ್ಲಿ ಇವರ ನಡುವೆ ಕಲಹ ನಡೆದಿತ್ತು ಎನ್ನಲಾಗಿದೆ. ಗುರುವಾರ ರಾತ್ರಿ ಇವರ ನಡುವಿನ ಕಲಹ ತೀವ್ರ ಮಟ್ಟಕ್ಕೆ ಹೋಗಿದ್ದು ಮಾತಿಗೆ ಮಾತು ಬೆಳೆದು ಪತ್ನಿಯೇ ಕತ್ತಿಯಿಂದ ಪತಿಯ ಕುತ್ತಿಗೆ ಸೀಳಿದ್ದಾಳೆ.
A 50-year-old woman in Andhra Pradesh’s Tirupati killed her husband and beheaded him over suspicions of infidelity. The accused, identified as Vasundhara, stabbed her husband Ravichandar (53) to death and lopped off his head. She then walked into a local police station with her spouse’s severed head, and surrendered.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 12:51 pm
HK News Staffer
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm