ಬ್ರೇಕಿಂಗ್ ನ್ಯೂಸ್
21-01-22 08:50 pm HK Desk news ಕ್ರೈಂ
ಬೆಂಗಳೂರು, ಜ 21: ನಾಟಿ ವೈದ್ಯನೊಬ್ಬ ಚಿನ್ನದ ಸರಕ್ಕಾಗಿ ಮಹಿಳೆಯನ್ನು ಹತ್ಯೆ ಮಾಡಿರುವ ಘಟನೆ ಯಲಹಂಕ ಠಾಣಾ ವ್ಯಾಪ್ತಿಯ ಕಟ್ಟಿಗೇನಹಳ್ಳಿ ಬಳಿ ಘಟನೆ ನಡೆದಿದೆ. ಸಿದ್ದಮ್ಮ (55) ಮೃತರು. ಆರೋಪಿ ನಾಟಿ ವೈದ್ಯ ಸಲೀಂ ಎಂಬಾತನಿಂದ ಕೊಲೆ.
ಅನಾರೋಗ್ಯ ಹಿನ್ನೆಲೆಯಲ್ಲಿ ಮೃತ ಸಿದ್ದಮ್ಮ ಕಳೆದ ಹಲವು ತಿಂಗಳಿಂದಲೂ ಸಲೀಂ ಮನೆಗೆ ಹೋಗಿ ಔಷಧಿ ಪಡೆಯುತ್ತಿದ್ದಳು. ಈ ವೇಳೆ ಆಕೆಯ ಬಳಿ ಇದ್ದ ಚಿನ್ನದ ಸರ, ಓಲೆ ಮೇಲೆ ಸಲೀಂ ಕಣ್ಣಿಟ್ಟಿದ್ದ.
ಎಂದಿನಂತೆ ನಿನ್ನೆಯು ಕೂಡ ಆರೋಪಿ ಸಲೀಂ ಮನೆಗೆ ಔಷಧಿಗಾಗಿ ಸಿದ್ದಮ್ಮ ಹೋಗಿದ್ದರು. ಈ ವೇಳೆ ಕೊಲೆ ಮಾಡಿ ಆಕೆಯ ಮೈಮೇಲಿದ್ದ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾನೆ. ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಈ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore Doctor kills woman for Gold, flees. Yelayanka police are now investigating the case.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 12:51 pm
HK News Staffer
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm