ಬ್ರೇಕಿಂಗ್ ನ್ಯೂಸ್
21-01-22 08:50 pm HK Desk news ಕ್ರೈಂ
ಬೆಂಗಳೂರು, ಜ 21: ನಾಟಿ ವೈದ್ಯನೊಬ್ಬ ಚಿನ್ನದ ಸರಕ್ಕಾಗಿ ಮಹಿಳೆಯನ್ನು ಹತ್ಯೆ ಮಾಡಿರುವ ಘಟನೆ ಯಲಹಂಕ ಠಾಣಾ ವ್ಯಾಪ್ತಿಯ ಕಟ್ಟಿಗೇನಹಳ್ಳಿ ಬಳಿ ಘಟನೆ ನಡೆದಿದೆ. ಸಿದ್ದಮ್ಮ (55) ಮೃತರು. ಆರೋಪಿ ನಾಟಿ ವೈದ್ಯ ಸಲೀಂ ಎಂಬಾತನಿಂದ ಕೊಲೆ.
ಅನಾರೋಗ್ಯ ಹಿನ್ನೆಲೆಯಲ್ಲಿ ಮೃತ ಸಿದ್ದಮ್ಮ ಕಳೆದ ಹಲವು ತಿಂಗಳಿಂದಲೂ ಸಲೀಂ ಮನೆಗೆ ಹೋಗಿ ಔಷಧಿ ಪಡೆಯುತ್ತಿದ್ದಳು. ಈ ವೇಳೆ ಆಕೆಯ ಬಳಿ ಇದ್ದ ಚಿನ್ನದ ಸರ, ಓಲೆ ಮೇಲೆ ಸಲೀಂ ಕಣ್ಣಿಟ್ಟಿದ್ದ.
ಎಂದಿನಂತೆ ನಿನ್ನೆಯು ಕೂಡ ಆರೋಪಿ ಸಲೀಂ ಮನೆಗೆ ಔಷಧಿಗಾಗಿ ಸಿದ್ದಮ್ಮ ಹೋಗಿದ್ದರು. ಈ ವೇಳೆ ಕೊಲೆ ಮಾಡಿ ಆಕೆಯ ಮೈಮೇಲಿದ್ದ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾನೆ. ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಈ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bangalore Doctor kills woman for Gold, flees. Yelayanka police are now investigating the case.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm