ಬ್ರೇಕಿಂಗ್ ನ್ಯೂಸ್
21-01-22 08:57 pm Mangalore Correspondent ಕ್ರೈಂ
Photo credits : Headline Karnataka
ಮಂಗಳೂರು, ಜ.21 : ಕರ್ತವ್ಯ ಮುಗಿಸಿ ವಸತಿ ಗೃಹಕ್ಕೆ ತೆರಳುತ್ತಿದ್ದ ಇಬ್ಬರು ಪೊಲೀಸ್ ಸಿಬಂದಿ ಮೇಲೆ ಕುಡಿದ ಮತ್ತಿನಲ್ಲಿದ್ದ ಇಬ್ಬರು ಮೈಗೆ ಕೈಹಾಕಿ ಹಲ್ಲೆಗೆ ಯತ್ನಿಸಿದ ಘಟನೆ ನಗರದ ಯೆಯ್ಯಾಡಿಯಲ್ಲಿ ನಡೆದಿದೆ.
ಪ್ರಕರಣ ಸಂಬಂಧಿಸಿ ಡ್ಯಾನಿ ಪೌಲ್ (39) ಮತ್ತು ಮ್ಯಾಕ್ಸಿ ಜೋಸೆಫ್ ನೊರೊನ್ಹಾ (54) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಜ.18 ರಂದು ರಾತ್ರಿ 10.30 ಕ್ಕೆ ಕದ್ರಿ ಠಾಣೆಯ ಶಿವಾನಂದ ಡಿ.ಟಿ. ಮತ್ತು ಬೀರೇಂದ್ರ ಮೇಟಿ ಎಂಬ ಸಿಬಂದಿ ಕರ್ತವ್ಯ ಮುಗಿಸಿ ಬೈಕಿನಲ್ಲಿ ತೆರಳುತ್ತಿದ್ದಾಗ ಕಾರಿನಲ್ಲಿದ್ದ ಮ್ಯಾಕ್ಸಿ ಮತ್ತು ಡ್ಯಾನಿ, ಬೈಕನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಅಲ್ಲದೆ, ಸಿಬಂದಿಯ ಬೈಕಿನ ಕೀ ತೆಗೆದು ನೀವು ರೋಲ್ ಕಾಲ್ ಮಾಡುತ್ತಿದ್ದೀರಿ ಎಂದು ಹೇಳಿ ಅವಾಚ್ಯ ಪದಗಳಿಂದ ನಿಂದಿಸಿ ಸಮವಸ್ತ್ರ ಎಳೆದು ಹಲ್ಲೆಗೆ ಯತ್ನಿಸಿದ್ದಾರೆ. ಇದಲ್ಲದೆ, ನಿಮ್ಮನ್ನು ಬಿಡುವುದಿಲ್ಲ ಎಂದು ಹೇಳಿ ಜೀವ ಬೆದರಿಕೆ ಒಡ್ಡಿದ್ದಾಗಿ ಸಿಬಂದಿ ದೂರು ನೀಡಿದ್ದಾರೆ. ಈ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಆರೋಪಿಗಳನ್ನು ಬಂಧಿಸಲಾಗಿದೆ.
Mangalore Two arrested for assault on Kadri Police constables. The arrested are identified as Dani Paul and Joseph Noronha.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 12:51 pm
HK News Staffer
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm