ಬ್ರೇಕಿಂಗ್ ನ್ಯೂಸ್
22-01-22 03:47 pm HK Desk news ಕ್ರೈಂ
ಪುಣೆ, ಜ.22 : ವಿಧವೆ ಮೇಲೆ ಅತ್ಯಾಚಾರ ಮಾಡಿದ್ದ ಎಂಟು ಮಂದಿ ಆರೋಪಿಗಳ ಪೈಕಿ 5 ಮಂದಿಯನ್ನು ಬಂಧನ ಮಾಡಲಾಗಿದೆ ಪೊಲೀಸರು ತಿಳಿಸಿದ್ದಾರೆ.
ಶಿರೂರಿನಲ್ಲಿ ವಿಧವೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆ ಗ್ರಾಮಾಂತರ ಪೊಲೀಸರು ಐವರನ್ನು ಬಂಧಿಸಿದ್ದು, ಮೂರು ಮಂದಿ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಬಂಧಿತರು ಮೌಲಿ ಪವಾರ್, ಕಾಲು ವಾಲುಂಜ್, ವಿಠ್ಠಲ್ ಕಾಳೆ, ರಜಾಕ್ ಪಠಾಣ್, ಪಪ್ಪು ಗಾಯಕ್ವಾಡ್, ಆಕಾಶ್ ಗಾಯಕ್ವಾಡ್, ನವನಾಥ್ ವಾಲುಂಜ್ ಮತ್ತು ಸಂದೀಪ್ ವಾಲುಂಜ್ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 323, 376 (2), 376 (ಡಿ) ಮತ್ತು 506ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇನ್ಸ್ಪೆಕ್ಟರ್ ಸುರೇಶಕುಮಾರ್ ರಾವುತ್, ಸಂತ್ರಸ್ತೆ ವಿಧವೆಯಾಗಿದ್ದಾಳೆ. ಅವಳ ಪರಿಸ್ಥಿತಿಯ ದುರುಪಯೋಗಪಡಿಸಿಕೊಂಡು ಕೆಲವರು ಮೇ 2021ರಲ್ಲಿ ಆಕೆಯ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ದೂರು ನೀಡಲು ಬಯಸಿದ್ದರು. ಆದರೆ ಆಕೆಗೆ ಈ ಕುರಿತಾಗಿ ಸರಿಯಾದ ತಿಳಿವಳಿಕೆ ಇರಲಿಲ್ಲ. ಯಾರ ಸಹಾಯವೂ ಇಲ್ಲದ ಕಾರಣ ಆಕೆ ಯಾವುದೇ ದೂರು ನೀಡಲು ಮುಂದೆ ಬಂದಿರಲಿಲ್ಲ. ಆರೋಪಿಗಳು ಮಹಿಳೆಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ. ಬಲವಂತವಾಗಿ ದೈಹಿಕ ಸಂಪರ್ಕ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎನ್ನುವ ಮಾಹಿತಿ ನಮಗೆ ಸಿಕ್ಕಿತು. ಸಂತ್ರಸ್ತೆಯನ್ನು ಭೇಟಿ ಮಾಡಲು ನಿರ್ಭಯಾ ಘಟಕದ ತಂಡವನ್ನು ಕಳುಹಿಸಿ ತನಿಖೆ ಮಾಡಿದ್ದೇವೆ. ಇದುವರೆಗೆ ಐದು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ನ್ಯಾಯಾಧೀಶರು ಅವರನ್ನು ಏಳು ದಿನಗಳ ಕಾಲ ಪೊಲೀಸ್ಗೆ ವಹಿಸಿದ್ದಾರೆ. ಇನ್ನೂ ಮೂವರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದೇವೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಇನ್ಸ್ಪೆಕ್ಟರ್ ಮಾಹಿತಿ ನೀಡಿದ್ದಾರೆ.
In yet another tragic incident, a woman was allegedly raped by eight people in different locations and at different times. Pune Rural police have detained five persons in connection with the alleged rape of the widow in Shirur and are looking for three additional suspects.
27-08-25 03:17 pm
HK News Desk
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
Dk Shivakumar, Chamundi Hill: ಚಾಮುಂಡಿ ಬೆಟ್ಟ ಹ...
27-08-25 11:48 am
R Ashok, Dharmasthala: ಬುರುಡೆ ಕಥೆ ಹೊರಗಡೆ ಬಂದ...
26-08-25 10:47 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm