ಬ್ರೇಕಿಂಗ್ ನ್ಯೂಸ್
22-01-22 03:47 pm HK Desk news ಕ್ರೈಂ
ಪುಣೆ, ಜ.22 : ವಿಧವೆ ಮೇಲೆ ಅತ್ಯಾಚಾರ ಮಾಡಿದ್ದ ಎಂಟು ಮಂದಿ ಆರೋಪಿಗಳ ಪೈಕಿ 5 ಮಂದಿಯನ್ನು ಬಂಧನ ಮಾಡಲಾಗಿದೆ ಪೊಲೀಸರು ತಿಳಿಸಿದ್ದಾರೆ.
ಶಿರೂರಿನಲ್ಲಿ ವಿಧವೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆ ಗ್ರಾಮಾಂತರ ಪೊಲೀಸರು ಐವರನ್ನು ಬಂಧಿಸಿದ್ದು, ಮೂರು ಮಂದಿ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಬಂಧಿತರು ಮೌಲಿ ಪವಾರ್, ಕಾಲು ವಾಲುಂಜ್, ವಿಠ್ಠಲ್ ಕಾಳೆ, ರಜಾಕ್ ಪಠಾಣ್, ಪಪ್ಪು ಗಾಯಕ್ವಾಡ್, ಆಕಾಶ್ ಗಾಯಕ್ವಾಡ್, ನವನಾಥ್ ವಾಲುಂಜ್ ಮತ್ತು ಸಂದೀಪ್ ವಾಲುಂಜ್ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 323, 376 (2), 376 (ಡಿ) ಮತ್ತು 506ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇನ್ಸ್ಪೆಕ್ಟರ್ ಸುರೇಶಕುಮಾರ್ ರಾವುತ್, ಸಂತ್ರಸ್ತೆ ವಿಧವೆಯಾಗಿದ್ದಾಳೆ. ಅವಳ ಪರಿಸ್ಥಿತಿಯ ದುರುಪಯೋಗಪಡಿಸಿಕೊಂಡು ಕೆಲವರು ಮೇ 2021ರಲ್ಲಿ ಆಕೆಯ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ದೂರು ನೀಡಲು ಬಯಸಿದ್ದರು. ಆದರೆ ಆಕೆಗೆ ಈ ಕುರಿತಾಗಿ ಸರಿಯಾದ ತಿಳಿವಳಿಕೆ ಇರಲಿಲ್ಲ. ಯಾರ ಸಹಾಯವೂ ಇಲ್ಲದ ಕಾರಣ ಆಕೆ ಯಾವುದೇ ದೂರು ನೀಡಲು ಮುಂದೆ ಬಂದಿರಲಿಲ್ಲ. ಆರೋಪಿಗಳು ಮಹಿಳೆಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ. ಬಲವಂತವಾಗಿ ದೈಹಿಕ ಸಂಪರ್ಕ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎನ್ನುವ ಮಾಹಿತಿ ನಮಗೆ ಸಿಕ್ಕಿತು. ಸಂತ್ರಸ್ತೆಯನ್ನು ಭೇಟಿ ಮಾಡಲು ನಿರ್ಭಯಾ ಘಟಕದ ತಂಡವನ್ನು ಕಳುಹಿಸಿ ತನಿಖೆ ಮಾಡಿದ್ದೇವೆ. ಇದುವರೆಗೆ ಐದು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ನ್ಯಾಯಾಧೀಶರು ಅವರನ್ನು ಏಳು ದಿನಗಳ ಕಾಲ ಪೊಲೀಸ್ಗೆ ವಹಿಸಿದ್ದಾರೆ. ಇನ್ನೂ ಮೂವರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದೇವೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಇನ್ಸ್ಪೆಕ್ಟರ್ ಮಾಹಿತಿ ನೀಡಿದ್ದಾರೆ.
In yet another tragic incident, a woman was allegedly raped by eight people in different locations and at different times. Pune Rural police have detained five persons in connection with the alleged rape of the widow in Shirur and are looking for three additional suspects.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm