ಬ್ರೇಕಿಂಗ್ ನ್ಯೂಸ್
22-01-22 10:11 pm HK Desk news ಕ್ರೈಂ
ಬೆಂಗಳೂರು, ಜ.22: ಸಾಲ ತಿರಿಸುವುದಕ್ಕೆ ಟೆಕ್ಕಿಯೊಬ್ಬ ಎಸ್ಬಿಐ ಬ್ಯಾಂಕ್ ನಲ್ಲಿ 85 ಲಕ್ಷ ಮೌಲ್ಯದ ಚಿನ್ನಾಭರಣ ರಾಬರಿ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಬೆಂಗಳೂರಿನ ಕಾಮಾಕ್ಷಿ ಪಾಳ್ಯ ನಿವಾಸಿ ಧೀರಜ್ ಬಂಧಿತ ಎಂಜಿನಿಯರ್. ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹಾಕಿದ್ದ ಎಂಜಿನಿಯರ್ ಧೀರಜ್ ಸುಮಾರು 40 ಲಕ್ಷ ಕಳೆದುಕೊಂಡು ಸಾಲಕ್ಕೆ ಸಿಲುಕಿದ್ದ. ಸಾಲಗಾರರ ಕಾಟ ಹೆಚ್ಚಾದ ಹಿನ್ನೆಲೆಯಲ್ಲಿ ಸಾಲ ತೀರಿಸಲು ಬ್ಯಾಂಕ್ ರಾಬರಿ ಮಾಡುವುದಕ್ಕೆ ಪ್ಲಾನ್ ಮಾಡಿದ್ದಾನೆ. ಅದರಂತೆ ಯೂಟ್ಯೂಬ್ಗಳಲ್ಲಿ ಹೇಗೆ ರಾಬರಿ ಮಾಡಬೇಕು ಅಂತಾ ವಿಡಿಯೋಗಳನ್ನು ನೋಡಿದ್ದಾನೆ.

ನಂತರ ಮಡಿವಾಳದ ಬಿಟಿಎಂ ಲೇಔಟ್ನ ಎಸ್ಬಿಎಂ ಬ್ಯಾಂಕ್ ಬಾಗಿಲು ಹಾಕುವ ವೇಳೆಗೆ ಎಂಟ್ರಿಯಾದ ಎಂಜಿನಿಯರ್ ಕಳ್ಳ ಮ್ಯಾನೇಜರ್ ಮತ್ತು ಓರ್ವ ಮಹಿಳಾ ಸಿಬ್ಬಂದಿಯನ್ನು ಬೆದರಿಸಿ 3.75 ಲಕ್ಷ ನಗದು, 1.8 ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾನೆ. ನಂತರ ಪೊಲೀಸರ ಕೈಗೆ ಸಿಗದಂತೆ ಬೇರೆ, ಬೇರೆ ಕಡೆಗಳಲ್ಲಿ ಸುತ್ತಾಡುತ್ತಿದ್ದನು.
ಪೊಲೀಸರ ತನಿಖೆ ವೇಳೆ ಆರೋಪಿ ಧೀರಜ್ ಸಾಲಗಾರರಿಗೆ ಹಣ ಹಿಂತಿರುಗಿಸುತ್ತಿರುವ ವಿಚಾರ ತಿಳಿದು ಸಾಲಗಾರರ ಬಗ್ಗೆ ಮಾಹಿತಿ ಕಲೆಹಾಕಿದರು. ಐದು ದಿನಗಳ ನಂತರ ನಗರದ ವ್ಯಕ್ತಿಯೊಬ್ಬರಿಗೆ ಸಾಲ ಹಿಂತಿರುಗಿಸಲು ಬಂದ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದ ಆರೋಪಿ ಧೀರಜ್ನ ವಶಕ್ಕೆ ಪಡೆದ ಪೊಲೀಸರು, 85 ಲಕ್ಷ ಮೌಲ್ಯದ ಚಿನ್ನಭರಣ ನಗದು ವಶಕ್ಕೆ ಪಡೆದಿದ್ದಾರೆ.
Bangalore Software techie robs State Bank of India due to loss. The arrested has been identified as Deeraj. He was in utter loss due to investment in stock market.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm