ಬ್ರೇಕಿಂಗ್ ನ್ಯೂಸ್
22-01-22 10:11 pm HK Desk news ಕ್ರೈಂ
ಬೆಂಗಳೂರು, ಜ.22: ಸಾಲ ತಿರಿಸುವುದಕ್ಕೆ ಟೆಕ್ಕಿಯೊಬ್ಬ ಎಸ್ಬಿಐ ಬ್ಯಾಂಕ್ ನಲ್ಲಿ 85 ಲಕ್ಷ ಮೌಲ್ಯದ ಚಿನ್ನಾಭರಣ ರಾಬರಿ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಬೆಂಗಳೂರಿನ ಕಾಮಾಕ್ಷಿ ಪಾಳ್ಯ ನಿವಾಸಿ ಧೀರಜ್ ಬಂಧಿತ ಎಂಜಿನಿಯರ್. ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹಾಕಿದ್ದ ಎಂಜಿನಿಯರ್ ಧೀರಜ್ ಸುಮಾರು 40 ಲಕ್ಷ ಕಳೆದುಕೊಂಡು ಸಾಲಕ್ಕೆ ಸಿಲುಕಿದ್ದ. ಸಾಲಗಾರರ ಕಾಟ ಹೆಚ್ಚಾದ ಹಿನ್ನೆಲೆಯಲ್ಲಿ ಸಾಲ ತೀರಿಸಲು ಬ್ಯಾಂಕ್ ರಾಬರಿ ಮಾಡುವುದಕ್ಕೆ ಪ್ಲಾನ್ ಮಾಡಿದ್ದಾನೆ. ಅದರಂತೆ ಯೂಟ್ಯೂಬ್ಗಳಲ್ಲಿ ಹೇಗೆ ರಾಬರಿ ಮಾಡಬೇಕು ಅಂತಾ ವಿಡಿಯೋಗಳನ್ನು ನೋಡಿದ್ದಾನೆ.

ನಂತರ ಮಡಿವಾಳದ ಬಿಟಿಎಂ ಲೇಔಟ್ನ ಎಸ್ಬಿಎಂ ಬ್ಯಾಂಕ್ ಬಾಗಿಲು ಹಾಕುವ ವೇಳೆಗೆ ಎಂಟ್ರಿಯಾದ ಎಂಜಿನಿಯರ್ ಕಳ್ಳ ಮ್ಯಾನೇಜರ್ ಮತ್ತು ಓರ್ವ ಮಹಿಳಾ ಸಿಬ್ಬಂದಿಯನ್ನು ಬೆದರಿಸಿ 3.75 ಲಕ್ಷ ನಗದು, 1.8 ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾನೆ. ನಂತರ ಪೊಲೀಸರ ಕೈಗೆ ಸಿಗದಂತೆ ಬೇರೆ, ಬೇರೆ ಕಡೆಗಳಲ್ಲಿ ಸುತ್ತಾಡುತ್ತಿದ್ದನು.
ಪೊಲೀಸರ ತನಿಖೆ ವೇಳೆ ಆರೋಪಿ ಧೀರಜ್ ಸಾಲಗಾರರಿಗೆ ಹಣ ಹಿಂತಿರುಗಿಸುತ್ತಿರುವ ವಿಚಾರ ತಿಳಿದು ಸಾಲಗಾರರ ಬಗ್ಗೆ ಮಾಹಿತಿ ಕಲೆಹಾಕಿದರು. ಐದು ದಿನಗಳ ನಂತರ ನಗರದ ವ್ಯಕ್ತಿಯೊಬ್ಬರಿಗೆ ಸಾಲ ಹಿಂತಿರುಗಿಸಲು ಬಂದ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದ ಆರೋಪಿ ಧೀರಜ್ನ ವಶಕ್ಕೆ ಪಡೆದ ಪೊಲೀಸರು, 85 ಲಕ್ಷ ಮೌಲ್ಯದ ಚಿನ್ನಭರಣ ನಗದು ವಶಕ್ಕೆ ಪಡೆದಿದ್ದಾರೆ.
Bangalore Software techie robs State Bank of India due to loss. The arrested has been identified as Deeraj. He was in utter loss due to investment in stock market.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm