ಬ್ರೇಕಿಂಗ್ ನ್ಯೂಸ್
17-09-20 11:35 am Headline Karnataka News Network ಕ್ರೈಂ
ಕಾರವಾರ, ಸೆಪ್ಟಂಬರ್ 17: ಗೋಕರ್ಣಕ್ಕೆ ಪ್ರವಾಸ ತೆರಳಿದ್ದ ಮೈಸೂರಿನ ಇಬ್ಬರು ಯುವಕರು ಸಮುದ್ರ ತೀರದಲ್ಲಿ ಈಜಲು ಹೋಗಿ ನೀರುಪಾಲಾದ ಘಟನೆ ನಡೆದಿದೆ.
ಮೈಸೂರಿನಿಂದ ಎಂಟು ಮಂದಿ ಯುವಕರು ಪ್ರವಾಸಕ್ಕೆಂದು ಗೋಕರ್ಣಕ್ಕೆ ಬಂದಿದ್ದರು. ಬೆಳಗ್ಗೆ ಈಜಲೆಂದು ಸಮುದ್ರ ತೀರದಲ್ಲಿ ನೀರಿಗಿಳಿದ ವೇಳೆ ಅಲೆಗಳಿಗೆ ಸಿಕ್ಕು ಇಬ್ಬರು ಕಣ್ಮರೆಯಾಗಿದ್ದಾರೆ. ಓರ್ವ ಯುವಕ ಸುಹಾಸ್(17) ಎಂಬಾತನ ಮೃತದೇಹ ಪತ್ತೆಯಾಗಿದೆ. ಇನ್ನೋರ್ವ ಯುವಕನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಮಂಡ್ಯ ಮೂಲದ ಉಲ್ಲಾಸ್(15) ಎಂಬಾತ ಕಣ್ಮರೆಯಾಗಿರುವ ಬಾಲಕ ಎಂದು ಹೇಳಲಾಗುತ್ತಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿದ್ದರೂ ನೀರಿಗಿಳಿದಿದ್ದ ಯುವಕರು ಅಪಾಯಕ್ಕೀಡಾಗಿದ್ದಾರೆ.
ಸ್ಥಳಕ್ಕೆ ಗೋಕರ್ಣ ಪೊಲೀಸರು ಭೇಟಿ ನೀಡಿದ್ದು ಶೋಧ ಕಾರ್ಯಕ್ಕೆ ಏರ್ಪಾಡು ಮಾಡಿದ್ದಾರೆ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Join our WhatsApp group for latest news updates
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am