ಬ್ರೇಕಿಂಗ್ ನ್ಯೂಸ್
24-01-22 07:59 pm HK Desk news ಕ್ರೈಂ
ಮಂಗಳೂರು, ಜ.24 : ಯಾವುದೇ ದಾಖಲಾತಿ ಇಲ್ಲದೆ 1.48 ಕೋಟಿ ರೂಪಾಯಿ ನಗದು ಹಣ ಮತ್ತು 40 ಲಕ್ಷ ಮೌಲ್ಯದ 800 ಗ್ರಾಮ್ ಚಿನ್ನಾಭರಣಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ನಗರದ ಪಡೀಲಿನ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ವ್ಯಕ್ತಿಯನ್ನು ಮಹೇಂದ್ರ ಸಿಂಗ್ ರಾವ್ (33) ಎಂದು ಗುರುತಿಸಲಾಗಿದೆ. ಮುಂಬೈನ ಪನ್ವೇಲ್ ನಿಂದ ಬರುತ್ತಿದ್ದ ಡ್ಯೂರಾಂಡೋ ಎಕ್ಸ್ ಪ್ರೆಸ್ ರೈಲಿನಲ್ಲಿ ಮಂಗಳೂರಿಗೆ ಬರುತ್ತಿದ್ದ ವೇಳೆ ಸೀಟಿನಡಿಯಲ್ಲಿ ಇಟ್ಟಿದ್ದ ಬ್ಯಾಗನ್ನು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಅಕ್ರಮ ನಗದು ಪತ್ತೆಯಾಗಿದೆ.
ಗಣರಾಜ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಪೊಲೀಸರು ಎಲರ್ಟ್ ಆಗಿದ್ದು, ದೇಶಾದ್ಯಂತ ತಪಾಸಣೆಯಲ್ಲಿ ತೊಡಗಿದ್ದಾರೆ. ಅಂತಾರಾಜ್ಯ ಪ್ರಯಾಣಿಕರು, ರೈಲುಗಳಲ್ಲಿ ಬರುವ ಪ್ರಯಾಣಿಕರ ಬ್ಯಾಗು, ಲಗೇಜನ್ನು ತಪಾಸಣೆ ನಡೆಸುತ್ತಿದ್ದಾರೆ. ಈ ವೇಳೆ, ಅಕ್ರಮ ನಗದು ಪತ್ತೆಯಾಗಿದ್ದು, ಯಾವ ಉದ್ದೇಶಕ್ಕಾಗಿ ಎಲ್ಲಿಂದ ಇಷ್ಟು ಭಾರೀ ಮೊತ್ತದ ಹಣವನ್ನು ತರುತ್ತಿದ್ದ ಎನ್ನುವುದು ತಿಳಿದುಬಂದಿಲ್ಲ. ಹವಾಲಾ ವಹಿವಾಟು ಉದ್ದೇಶದಿಂದ ಹಣವನ್ನು ತರುತ್ತಿರುವ ಬಗ್ಗೆ ಶಂಕೆಯಿದ್ದು, ರೈಲ್ವೇ ಪೊಲೀಸರು ನಗದು ಮತ್ತು ಚಿನ್ನವನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
The security has been beefed up throughout the state in the wake of the fast approaching Republic Day celebrations and the inter-state travelers are being monitored at the bus stands and railway stations.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm