ಬ್ರೇಕಿಂಗ್ ನ್ಯೂಸ್
24-01-22 07:59 pm HK Desk news ಕ್ರೈಂ
ಮಂಗಳೂರು, ಜ.24 : ಯಾವುದೇ ದಾಖಲಾತಿ ಇಲ್ಲದೆ 1.48 ಕೋಟಿ ರೂಪಾಯಿ ನಗದು ಹಣ ಮತ್ತು 40 ಲಕ್ಷ ಮೌಲ್ಯದ 800 ಗ್ರಾಮ್ ಚಿನ್ನಾಭರಣಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ನಗರದ ಪಡೀಲಿನ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ವ್ಯಕ್ತಿಯನ್ನು ಮಹೇಂದ್ರ ಸಿಂಗ್ ರಾವ್ (33) ಎಂದು ಗುರುತಿಸಲಾಗಿದೆ. ಮುಂಬೈನ ಪನ್ವೇಲ್ ನಿಂದ ಬರುತ್ತಿದ್ದ ಡ್ಯೂರಾಂಡೋ ಎಕ್ಸ್ ಪ್ರೆಸ್ ರೈಲಿನಲ್ಲಿ ಮಂಗಳೂರಿಗೆ ಬರುತ್ತಿದ್ದ ವೇಳೆ ಸೀಟಿನಡಿಯಲ್ಲಿ ಇಟ್ಟಿದ್ದ ಬ್ಯಾಗನ್ನು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಅಕ್ರಮ ನಗದು ಪತ್ತೆಯಾಗಿದೆ.
ಗಣರಾಜ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಪೊಲೀಸರು ಎಲರ್ಟ್ ಆಗಿದ್ದು, ದೇಶಾದ್ಯಂತ ತಪಾಸಣೆಯಲ್ಲಿ ತೊಡಗಿದ್ದಾರೆ. ಅಂತಾರಾಜ್ಯ ಪ್ರಯಾಣಿಕರು, ರೈಲುಗಳಲ್ಲಿ ಬರುವ ಪ್ರಯಾಣಿಕರ ಬ್ಯಾಗು, ಲಗೇಜನ್ನು ತಪಾಸಣೆ ನಡೆಸುತ್ತಿದ್ದಾರೆ. ಈ ವೇಳೆ, ಅಕ್ರಮ ನಗದು ಪತ್ತೆಯಾಗಿದ್ದು, ಯಾವ ಉದ್ದೇಶಕ್ಕಾಗಿ ಎಲ್ಲಿಂದ ಇಷ್ಟು ಭಾರೀ ಮೊತ್ತದ ಹಣವನ್ನು ತರುತ್ತಿದ್ದ ಎನ್ನುವುದು ತಿಳಿದುಬಂದಿಲ್ಲ. ಹವಾಲಾ ವಹಿವಾಟು ಉದ್ದೇಶದಿಂದ ಹಣವನ್ನು ತರುತ್ತಿರುವ ಬಗ್ಗೆ ಶಂಕೆಯಿದ್ದು, ರೈಲ್ವೇ ಪೊಲೀಸರು ನಗದು ಮತ್ತು ಚಿನ್ನವನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
The security has been beefed up throughout the state in the wake of the fast approaching Republic Day celebrations and the inter-state travelers are being monitored at the bus stands and railway stations.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm