ಬ್ರೇಕಿಂಗ್ ನ್ಯೂಸ್
24-01-22 07:59 pm HK Desk news ಕ್ರೈಂ
ಮಂಗಳೂರು, ಜ.24 : ಯಾವುದೇ ದಾಖಲಾತಿ ಇಲ್ಲದೆ 1.48 ಕೋಟಿ ರೂಪಾಯಿ ನಗದು ಹಣ ಮತ್ತು 40 ಲಕ್ಷ ಮೌಲ್ಯದ 800 ಗ್ರಾಮ್ ಚಿನ್ನಾಭರಣಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ನಗರದ ಪಡೀಲಿನ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ವ್ಯಕ್ತಿಯನ್ನು ಮಹೇಂದ್ರ ಸಿಂಗ್ ರಾವ್ (33) ಎಂದು ಗುರುತಿಸಲಾಗಿದೆ. ಮುಂಬೈನ ಪನ್ವೇಲ್ ನಿಂದ ಬರುತ್ತಿದ್ದ ಡ್ಯೂರಾಂಡೋ ಎಕ್ಸ್ ಪ್ರೆಸ್ ರೈಲಿನಲ್ಲಿ ಮಂಗಳೂರಿಗೆ ಬರುತ್ತಿದ್ದ ವೇಳೆ ಸೀಟಿನಡಿಯಲ್ಲಿ ಇಟ್ಟಿದ್ದ ಬ್ಯಾಗನ್ನು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಅಕ್ರಮ ನಗದು ಪತ್ತೆಯಾಗಿದೆ.
ಗಣರಾಜ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಪೊಲೀಸರು ಎಲರ್ಟ್ ಆಗಿದ್ದು, ದೇಶಾದ್ಯಂತ ತಪಾಸಣೆಯಲ್ಲಿ ತೊಡಗಿದ್ದಾರೆ. ಅಂತಾರಾಜ್ಯ ಪ್ರಯಾಣಿಕರು, ರೈಲುಗಳಲ್ಲಿ ಬರುವ ಪ್ರಯಾಣಿಕರ ಬ್ಯಾಗು, ಲಗೇಜನ್ನು ತಪಾಸಣೆ ನಡೆಸುತ್ತಿದ್ದಾರೆ. ಈ ವೇಳೆ, ಅಕ್ರಮ ನಗದು ಪತ್ತೆಯಾಗಿದ್ದು, ಯಾವ ಉದ್ದೇಶಕ್ಕಾಗಿ ಎಲ್ಲಿಂದ ಇಷ್ಟು ಭಾರೀ ಮೊತ್ತದ ಹಣವನ್ನು ತರುತ್ತಿದ್ದ ಎನ್ನುವುದು ತಿಳಿದುಬಂದಿಲ್ಲ. ಹವಾಲಾ ವಹಿವಾಟು ಉದ್ದೇಶದಿಂದ ಹಣವನ್ನು ತರುತ್ತಿರುವ ಬಗ್ಗೆ ಶಂಕೆಯಿದ್ದು, ರೈಲ್ವೇ ಪೊಲೀಸರು ನಗದು ಮತ್ತು ಚಿನ್ನವನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
The security has been beefed up throughout the state in the wake of the fast approaching Republic Day celebrations and the inter-state travelers are being monitored at the bus stands and railway stations.
03-08-26 01:46 pm
HK News Staffer
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm