ಬ್ರೇಕಿಂಗ್ ನ್ಯೂಸ್
24-01-22 08:52 pm Mangalore Correspondent ಕ್ರೈಂ
ಮಂಗಳೂರು, ಜ.24 : ಕೆಎಸ್ಆರ್ ಪಿ ವಿಭಾಗದಲ್ಲಿ ಪೊಲೀಸ್ ಹುದ್ದೆ ಪಡೆಯುವುದಕ್ಕಾಗಿ ಅರ್ಜಿ ಸಲ್ಲಿಸಿದ್ದ ನಿವೃತ್ತ ಯೋಧನೊಬ್ಬ ತನ್ನ ಸೇವೆಯ ಕುರಿತ ದಾಖಲಾತಿಯಲ್ಲಿ ಫೋರ್ಜರಿ ಮಾಡಿರುವುದು ಕಂಡುಬಂದಿದ್ದು, ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು ವಿಭಾಗದ ಕೆಎಸ್ಆರ್ ಪಿ ಯೂನಿಟ್ ಅಸೈಗೋಳಿಯಲ್ಲಿದ್ದು, ಅಲ್ಲಿನ ಕೇಂದ್ರಕ್ಕೆ ಸೇರ್ಪಡೆಯಾಗಲು ಚಿತ್ರದುರ್ಗದ ವಸಂತ ಕುಮಾರ್ ಎಂಬ ವ್ಯಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ಜೊತೆಗೆ ತನ್ನ ಸೇವಾವಧಿ, ಶಿಕ್ಷಣ ಇನ್ನಿತರ ದಾಖಲಾತಿಗಳನ್ನು ನೀಡಿದ್ದ.
ಆಯ್ಕೆ ಪ್ರಕ್ರಿಯೆ ವೇಳೆ ಆತ ನೀಡಿದ್ದ ದಾಖಲಾತಿಗಳನ್ನು ಆಯಾ ವಿಭಾಗಕ್ಕೆ ಪರಿಶೀಲನೆಗಾಗಿ ಕಳಿಸಿಕೊಡಲಾಗಿತ್ತು. ಈ ವೇಳೆ, ವಸಂತ ಕುಮಾರ್ ತಾನು ಸಿಆರ್ ಪಿಎಫ್ ಪಡೆಯಲ್ಲಿ ಸೇವೆ ಸಲ್ಲಿಸಿದ್ದಾಗಿನ ಅವಧಿಯ ನಿರ್ವಹಣಾ ಪತ್ರದಲ್ಲಿ ಪೋರ್ಜರಿ ಮಾಡಿದ್ದು ಕಂಡುಬಂದಿದೆ. ಸೇವಾವಧಿಯಲ್ಲಿ ಕುಡಿತದ ಚಟ ಹೊಂದಿದ್ದರಿಂದ ಬ್ಯಾಡ್ ಎಂದು ನಮೂದಿಸಿದ್ದನ್ನು ತಿದ್ದಿ ಗುಡ್ ಎಂದು ಮಾಡಿಕೊಂಡಿದ್ದ.
ಸರಕಾರಿ ದಾಖಲೆಯನ್ನು ತಿದ್ದಿ ಪೋರ್ಜರಿ ಮಾಡಿದ್ದಲ್ಲದೆ, ಸರಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಮೋಸ ಎಸಗಿದ ವಿಚಾರದಲ್ಲಿ ಕೆಎಸ್ಆರ್ ಪಿ ಕಮಾಂಡೆಂಟ್ ಕೊಣಾಜೆ ಠಾಣೆಗೆ ದೂರು ನೀಡಿದ್ದಾರೆ. ಕೊಣಾಜೆ ಠಾಣೆಯಲ್ಲಿ ಆತನ ಪೋರ್ಜರಿ ದಾಖಲೆ ಬಗ್ಗೆ ಎಫ್ಎಸ್ ಎಲ್ ಮಾಡಲು ನೀಡಲಾಗಿದ್ದು ಆರೋಪಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
Mangalore Ex Military Man forges conduct certificate to Join KSRP Police department, FIR has been filed against Vasant Kumar native of Chitradura at Konaje Police Station. He had forged the conduct certificate issued by the Military Department. His conduct was issued as bad which he tried to forge as good.
02-02-26 08:14 pm
HK News Desk
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm