ಬ್ರೇಕಿಂಗ್ ನ್ಯೂಸ್
24-01-22 08:52 pm Mangalore Correspondent ಕ್ರೈಂ
ಮಂಗಳೂರು, ಜ.24 : ಕೆಎಸ್ಆರ್ ಪಿ ವಿಭಾಗದಲ್ಲಿ ಪೊಲೀಸ್ ಹುದ್ದೆ ಪಡೆಯುವುದಕ್ಕಾಗಿ ಅರ್ಜಿ ಸಲ್ಲಿಸಿದ್ದ ನಿವೃತ್ತ ಯೋಧನೊಬ್ಬ ತನ್ನ ಸೇವೆಯ ಕುರಿತ ದಾಖಲಾತಿಯಲ್ಲಿ ಫೋರ್ಜರಿ ಮಾಡಿರುವುದು ಕಂಡುಬಂದಿದ್ದು, ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು ವಿಭಾಗದ ಕೆಎಸ್ಆರ್ ಪಿ ಯೂನಿಟ್ ಅಸೈಗೋಳಿಯಲ್ಲಿದ್ದು, ಅಲ್ಲಿನ ಕೇಂದ್ರಕ್ಕೆ ಸೇರ್ಪಡೆಯಾಗಲು ಚಿತ್ರದುರ್ಗದ ವಸಂತ ಕುಮಾರ್ ಎಂಬ ವ್ಯಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ಜೊತೆಗೆ ತನ್ನ ಸೇವಾವಧಿ, ಶಿಕ್ಷಣ ಇನ್ನಿತರ ದಾಖಲಾತಿಗಳನ್ನು ನೀಡಿದ್ದ.
ಆಯ್ಕೆ ಪ್ರಕ್ರಿಯೆ ವೇಳೆ ಆತ ನೀಡಿದ್ದ ದಾಖಲಾತಿಗಳನ್ನು ಆಯಾ ವಿಭಾಗಕ್ಕೆ ಪರಿಶೀಲನೆಗಾಗಿ ಕಳಿಸಿಕೊಡಲಾಗಿತ್ತು. ಈ ವೇಳೆ, ವಸಂತ ಕುಮಾರ್ ತಾನು ಸಿಆರ್ ಪಿಎಫ್ ಪಡೆಯಲ್ಲಿ ಸೇವೆ ಸಲ್ಲಿಸಿದ್ದಾಗಿನ ಅವಧಿಯ ನಿರ್ವಹಣಾ ಪತ್ರದಲ್ಲಿ ಪೋರ್ಜರಿ ಮಾಡಿದ್ದು ಕಂಡುಬಂದಿದೆ. ಸೇವಾವಧಿಯಲ್ಲಿ ಕುಡಿತದ ಚಟ ಹೊಂದಿದ್ದರಿಂದ ಬ್ಯಾಡ್ ಎಂದು ನಮೂದಿಸಿದ್ದನ್ನು ತಿದ್ದಿ ಗುಡ್ ಎಂದು ಮಾಡಿಕೊಂಡಿದ್ದ.
ಸರಕಾರಿ ದಾಖಲೆಯನ್ನು ತಿದ್ದಿ ಪೋರ್ಜರಿ ಮಾಡಿದ್ದಲ್ಲದೆ, ಸರಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಮೋಸ ಎಸಗಿದ ವಿಚಾರದಲ್ಲಿ ಕೆಎಸ್ಆರ್ ಪಿ ಕಮಾಂಡೆಂಟ್ ಕೊಣಾಜೆ ಠಾಣೆಗೆ ದೂರು ನೀಡಿದ್ದಾರೆ. ಕೊಣಾಜೆ ಠಾಣೆಯಲ್ಲಿ ಆತನ ಪೋರ್ಜರಿ ದಾಖಲೆ ಬಗ್ಗೆ ಎಫ್ಎಸ್ ಎಲ್ ಮಾಡಲು ನೀಡಲಾಗಿದ್ದು ಆರೋಪಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
Mangalore Ex Military Man forges conduct certificate to Join KSRP Police department, FIR has been filed against Vasant Kumar native of Chitradura at Konaje Police Station. He had forged the conduct certificate issued by the Military Department. His conduct was issued as bad which he tried to forge as good.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm