ಬ್ರೇಕಿಂಗ್ ನ್ಯೂಸ್
24-01-22 08:52 pm Mangalore Correspondent ಕ್ರೈಂ
ಮಂಗಳೂರು, ಜ.24 : ಕೆಎಸ್ಆರ್ ಪಿ ವಿಭಾಗದಲ್ಲಿ ಪೊಲೀಸ್ ಹುದ್ದೆ ಪಡೆಯುವುದಕ್ಕಾಗಿ ಅರ್ಜಿ ಸಲ್ಲಿಸಿದ್ದ ನಿವೃತ್ತ ಯೋಧನೊಬ್ಬ ತನ್ನ ಸೇವೆಯ ಕುರಿತ ದಾಖಲಾತಿಯಲ್ಲಿ ಫೋರ್ಜರಿ ಮಾಡಿರುವುದು ಕಂಡುಬಂದಿದ್ದು, ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು ವಿಭಾಗದ ಕೆಎಸ್ಆರ್ ಪಿ ಯೂನಿಟ್ ಅಸೈಗೋಳಿಯಲ್ಲಿದ್ದು, ಅಲ್ಲಿನ ಕೇಂದ್ರಕ್ಕೆ ಸೇರ್ಪಡೆಯಾಗಲು ಚಿತ್ರದುರ್ಗದ ವಸಂತ ಕುಮಾರ್ ಎಂಬ ವ್ಯಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ಜೊತೆಗೆ ತನ್ನ ಸೇವಾವಧಿ, ಶಿಕ್ಷಣ ಇನ್ನಿತರ ದಾಖಲಾತಿಗಳನ್ನು ನೀಡಿದ್ದ.
ಆಯ್ಕೆ ಪ್ರಕ್ರಿಯೆ ವೇಳೆ ಆತ ನೀಡಿದ್ದ ದಾಖಲಾತಿಗಳನ್ನು ಆಯಾ ವಿಭಾಗಕ್ಕೆ ಪರಿಶೀಲನೆಗಾಗಿ ಕಳಿಸಿಕೊಡಲಾಗಿತ್ತು. ಈ ವೇಳೆ, ವಸಂತ ಕುಮಾರ್ ತಾನು ಸಿಆರ್ ಪಿಎಫ್ ಪಡೆಯಲ್ಲಿ ಸೇವೆ ಸಲ್ಲಿಸಿದ್ದಾಗಿನ ಅವಧಿಯ ನಿರ್ವಹಣಾ ಪತ್ರದಲ್ಲಿ ಪೋರ್ಜರಿ ಮಾಡಿದ್ದು ಕಂಡುಬಂದಿದೆ. ಸೇವಾವಧಿಯಲ್ಲಿ ಕುಡಿತದ ಚಟ ಹೊಂದಿದ್ದರಿಂದ ಬ್ಯಾಡ್ ಎಂದು ನಮೂದಿಸಿದ್ದನ್ನು ತಿದ್ದಿ ಗುಡ್ ಎಂದು ಮಾಡಿಕೊಂಡಿದ್ದ.
ಸರಕಾರಿ ದಾಖಲೆಯನ್ನು ತಿದ್ದಿ ಪೋರ್ಜರಿ ಮಾಡಿದ್ದಲ್ಲದೆ, ಸರಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಮೋಸ ಎಸಗಿದ ವಿಚಾರದಲ್ಲಿ ಕೆಎಸ್ಆರ್ ಪಿ ಕಮಾಂಡೆಂಟ್ ಕೊಣಾಜೆ ಠಾಣೆಗೆ ದೂರು ನೀಡಿದ್ದಾರೆ. ಕೊಣಾಜೆ ಠಾಣೆಯಲ್ಲಿ ಆತನ ಪೋರ್ಜರಿ ದಾಖಲೆ ಬಗ್ಗೆ ಎಫ್ಎಸ್ ಎಲ್ ಮಾಡಲು ನೀಡಲಾಗಿದ್ದು ಆರೋಪಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
Mangalore Ex Military Man forges conduct certificate to Join KSRP Police department, FIR has been filed against Vasant Kumar native of Chitradura at Konaje Police Station. He had forged the conduct certificate issued by the Military Department. His conduct was issued as bad which he tried to forge as good.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm