ಬ್ರೇಕಿಂಗ್ ನ್ಯೂಸ್
17-09-20 12:06 pm Headline Karnataka News Network ಕ್ರೈಂ
ಮಡಿಕೇರಿ, ಸೆಪ್ಟಂಬರ್ 17: ಮೊಬೈಲ್ ರಿಚಾರ್ಜ್ ಗೆ ಬರುವ ಮಹಿಳೆಯರ ಹಾಗು ಯುವತಿಯರ ನಂಬರ್ ಪಡೆದು ಅಶ್ಲೀಲವಾಗಿ ಚಾಟ್ ಮಾಡುತ್ತಿದ್ದ ಕಾಮುಕ ಯುವಕನಿಗೆ ಕೊಡಗು ರಕ್ಷಣಾ ವೇದಿಕೆ ಕಾರ್ಯಕರ್ತರು ಚಳಿ ಬಿಡಿಸಿದ್ದಾರೆ.
ಮೊಬೈಲ್ ಅಂಗಡಿಗೆ ರಿಚಾರ್ಜ್ ಮಾಡಲು ಬರುವ ಯುವತಿಯರ ಹಾಗೂ ಕಾಲೇಜು ವಿದ್ಯಾರ್ಥಿನಿಯರ ನಂಬರ್ ತೆಗೆದು ಅಶ್ಲೀಲ ಹಾಗು ಅಸಭ್ಯವಾಗಿ ಮೆಸೇಜ್ ಕಳಿಸುತ್ತಿದ್ದ ಎನ್ನಲಾಗಿದೆ. ಯುವಕನಿಗೆ ಬುದ್ಧಿ ಕಲಿಸುವುದಕ್ಕಾಗಿ ಮಹಿಳೆಯೊಬ್ಬರು ಕೊಡಗು ರಕ್ಷಣಾ ವೇದಿಕೆಯ ನೆರವು ಪಡೆದಿದ್ದರು. ವೇದಿಕೆಯ ಸದಸ್ಯರ ಸೂಚನೆಯಂತೆ, ಕಾಮುಕನನ್ನು ಹಳೆ ಆರ್ ಟಿ ಓ ಕಚೇರಿಯ ಬಳಿ ಬರಲು ಮಹಿಳೆ ತಿಳಿಸಿದ್ದರು. ಈ ಸಂದರ್ಭದಲ್ಲಿ ಸ್ಥಳಕ್ಕಾಗಮಿಸಿದ ಆರೋಪಿಯನ್ನು ಹಿಡಿದು ವೇದಿಕೆಯವರು ಹಾಗೂ ಮಹಿಳೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಆ ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ.
Join our WhatsApp group for latest news updates
video
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am