ಬ್ರೇಕಿಂಗ್ ನ್ಯೂಸ್
25-01-22 09:42 pm HK Desk news ಕ್ರೈಂ
ಹಾಸನ, ಜ 25 : ತರಬೇತಿ ನಿರತ ವೈದ್ಯೆಗೆ ಲಿಫ್ಟ್ನಲ್ಲಿ ಬಲವಂತವಾಗಿ ಮುತ್ತುಕೊಟ್ಟು ಲೈಂಗಿಕ ಕಿರುಕುಳ ಕೊಟ್ಟಿದ್ದಾರೆ ಎಂದು ಹಿಮ್ಸ್ ಆಸ್ಪತ್ರೆಯ ವೈದ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಪಕ ಡಾ. ಲೋಕೇಶ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಸಂತ್ರಸ್ತೆ ಕೊಟ್ಟ ದೂರಿನ ಮೇರೆಗೆ ಡಾ.ಲೋಕೇಶ್ ಅವರನ್ನ ಅಮಾನತು ಮಾಡಲಾಗಿದೆ.
ಜ.12ರಂದು ಲಿಫ್ಟ್ನಲ್ಲಿ ತೆರಳುತ್ತಿದ್ದ ತರಬೇತಿ ನಿರತ ವೈದ್ಯೆಗೆ ಡಾ.ಲೋಕೇಶ್ ಏಕಾಏಕಿ ಮುತ್ತು ಕೊಟ್ಟಿದ್ದಾಗಿ ಸಂತ್ರಸ್ತೆಯು ಹಾಸನ ವೈದ್ಯಕೀಯ ಸಂಸ್ಥೆಗೆ ಜ.14ರಂದು ದೂರು ನೀಡಿದ್ದರು. ಅಪರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆ ನಡೆಸಿ ಮೂರು ವಾರದೊಳಗೆ ವರದಿ ನೀಡುವಂತೆ ಉನ್ನತ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಆರೋಪವನ್ನು ತಳ್ಳಿ ಹಾಕಿರುವ ವೈದ್ಯ ಡಾ.ಲೋಕೇಶ್, ತನಿಖೆ ನಡೆಯುತ್ತಿದೆ. ನಾನು ನಿರಪರಾಧಿ ಅಂತ ಸಾಬೀತಾಗುತ್ತೆ. ನಾನು ಬೈದೆ ಅಂತ ಎಚ್ಒಡಿ ಜತೆ ಸೇರಿ ಇಲ್ಲಸಲ್ಲದ ಕತೆ ಕಟ್ಟಿದಾರೆ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.
ಈ ಪ್ರಕರಣದ ತನಿಖಾಧಿಕಾರಿಯೂ ಆದ ಅಪರ ಜಿಲ್ಲಾಧಿಕಾರಿ ಕವಿತಾರಾಜಾರಾಂ ಮಾತನಾಡಿ, ಪಿಜಿ ವೈದ್ಯೆಗೆ ಲೈಂಗಿಕ ಕಿರುಕುಳ ಕೊಟ್ಟಿದ್ದಾರೆ ಎಂದು ಡಾ.ಲೋಕೇಶ್ ಎಂಬುವವರ ವಿರುದ್ಧ ದೂರು ಬಂದಿದೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಕಾರ್ಯದರ್ಶಿ ಅವರು ಲೋಕೇಶ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಆಂತರಿಕ ದೂರು ಮಹಿಳಾ ಸಮಿತಿಯಲ್ಲೂ ತನಿಖೆ ನಡೆಯುತ್ತೆ. ಅಪರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖೆಗೆ ಆದೇಶ ಮಾಡಿದ್ದಾರೆ. ಮೂರು ವಾರದೊಳಗೆ ತನಿಖೆ ನಡೆಸಿ ವರದಿ ನೀಡಲು ಸೂಚಿಸಿದ್ದಾರೆ. ತನಿಖೆ ನಡೆಸಿ ವರದಿ ಸಲ್ಲಿಸುತ್ತೇವೆ ಎಂದರು.
Associate Professor attached to the Hassan Institute of Medical Sciences (HIMS) was on Tuesday suspended after a junior doctor accused him of sexual harassment in Karnataka’s Hassan district. The victim junior doctor has been under training after completion of the MBBS course. She has alleged in her complaint to HIMS that while going in a lift, the accused senior doctor had suddenly kissed her. Following the complaint, the accused doctor working in the Medicine department has been suspended.
02-02-26 08:14 pm
HK News Desk
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm