ಬ್ರೇಕಿಂಗ್ ನ್ಯೂಸ್
26-01-22 12:20 pm DK Desk news ಕ್ರೈಂ
ಬಿಹಾರ, ಜ 26 : ರೈಲ್ವೆ ನೇಮಕಾತಿ ಮಂಡಳಿಯ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಬಿಹಾರದಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ವೇಳೆ ಅರ್ರಾದಲ್ಲಿ ಪ್ರಯಾಣಿಕರ ರೈಲಿಗೆ ಬೆಂಕಿ ಹಚ್ಚಿದಲ್ಲದೆ, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ವಿಡಿಯೋಗಳನ್ನು ಚಿತ್ರೀಕರಿಸಲಾಗಿದ್ದು, ತನಿಖೆಯ ಬಳಿಕ ಆರೋಪಿಗಳನ್ನು ಬಂಧನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರೈಲ್ವೆ ನೇಮಕಾತಿ ಮಂಡಳಿಯ ತಾಂತ್ರಿಕೇತರ ಪರೀಕ್ಷೆ 2021ಕ್ಕೆ ಹಾಜರಾಗಿದ್ದ ವಿದ್ಯಾರ್ಥಿಗಳು ಫಲಿತಾಂಶದಲ್ಲಿ ವ್ಯತ್ಯಾಸವಾಗಿದೆ ಎಂದು ಆರೋಪಿಸಿ ಬಿಹಾರ ಷರೀಫ್ ರೈಲು ನಿಲ್ದಾಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ಅಲ್ಲದೆ, ಪಾಟ್ನಾದ ರಾಜೇಂದ್ರ ನಗರ ಟರ್ಮಿನಲ್ನಲ್ಲಿ ನೂರಾರು ವಿದ್ಯಾರ್ಥಿಗಳು ಕೋಲ್ಕತ್ತಾ-ನವದೆಹಲಿ ಮುಖ್ಯ ರೈಲು ಮಾರ್ಗವನ್ನು ತಡೆದು ಆಕ್ರೋಶ ಹೊರಹಾಕಿದ್ದಾರೆ.
CBT-1 ಪರೀಕ್ಷೆಗಾಗಿ ರೈಲ್ವೆ ನೇಮಕಾತಿ ಮಂಡಳಿಯ ಎನ್ಟಿಪಿಸಿ (NTPC) ಫಲಿತಾಂಶವನ್ನು CBT-2 ಗೆ ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡಲು ಜನವರಿ 15ರಂದು ಪ್ರಕಟಿಸಲಾಗಿತ್ತು.
ಪ್ರತಿಭಟನಾಕಾರರು ಸುಮಾರು ಐದು ಗಂಟೆಗಳ ಕಾಲ ರೈಲು ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪಾಟ್ನಾ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಡಾ ಚಂದ್ರಶೇಖರ್ ಸಿಂಗ್ ತಿಳಿಸಿದ್ದಾರೆ. ಪೊಲೀಸರು ಪ್ರತಿಭಟನಾಕಾರರನ್ನು ರೈಲು ನಿಲ್ದಾಣದಿಂದ ಹೊರಗೆ ಕಳುಹಿಸಿದ್ದಾರೆ.
Students protesting against the Railway Recruitment Board's Non-Technical Popular Categories (RRB-NTPC) exam 2021 spread to other parts of Bihar on Tuesday. Protestors squatted on rail tracks at several places on Tuesday, hampering train movement in the state.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm