ಬ್ರೇಕಿಂಗ್ ನ್ಯೂಸ್
26-01-22 12:20 pm DK Desk news ಕ್ರೈಂ
ಬಿಹಾರ, ಜ 26 : ರೈಲ್ವೆ ನೇಮಕಾತಿ ಮಂಡಳಿಯ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಬಿಹಾರದಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ವೇಳೆ ಅರ್ರಾದಲ್ಲಿ ಪ್ರಯಾಣಿಕರ ರೈಲಿಗೆ ಬೆಂಕಿ ಹಚ್ಚಿದಲ್ಲದೆ, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ವಿಡಿಯೋಗಳನ್ನು ಚಿತ್ರೀಕರಿಸಲಾಗಿದ್ದು, ತನಿಖೆಯ ಬಳಿಕ ಆರೋಪಿಗಳನ್ನು ಬಂಧನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರೈಲ್ವೆ ನೇಮಕಾತಿ ಮಂಡಳಿಯ ತಾಂತ್ರಿಕೇತರ ಪರೀಕ್ಷೆ 2021ಕ್ಕೆ ಹಾಜರಾಗಿದ್ದ ವಿದ್ಯಾರ್ಥಿಗಳು ಫಲಿತಾಂಶದಲ್ಲಿ ವ್ಯತ್ಯಾಸವಾಗಿದೆ ಎಂದು ಆರೋಪಿಸಿ ಬಿಹಾರ ಷರೀಫ್ ರೈಲು ನಿಲ್ದಾಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ಅಲ್ಲದೆ, ಪಾಟ್ನಾದ ರಾಜೇಂದ್ರ ನಗರ ಟರ್ಮಿನಲ್ನಲ್ಲಿ ನೂರಾರು ವಿದ್ಯಾರ್ಥಿಗಳು ಕೋಲ್ಕತ್ತಾ-ನವದೆಹಲಿ ಮುಖ್ಯ ರೈಲು ಮಾರ್ಗವನ್ನು ತಡೆದು ಆಕ್ರೋಶ ಹೊರಹಾಕಿದ್ದಾರೆ.
CBT-1 ಪರೀಕ್ಷೆಗಾಗಿ ರೈಲ್ವೆ ನೇಮಕಾತಿ ಮಂಡಳಿಯ ಎನ್ಟಿಪಿಸಿ (NTPC) ಫಲಿತಾಂಶವನ್ನು CBT-2 ಗೆ ಅಭ್ಯರ್ಥಿಗಳನ್ನು ಶಾರ್ಟ್ಲಿಸ್ಟ್ ಮಾಡಲು ಜನವರಿ 15ರಂದು ಪ್ರಕಟಿಸಲಾಗಿತ್ತು.
ಪ್ರತಿಭಟನಾಕಾರರು ಸುಮಾರು ಐದು ಗಂಟೆಗಳ ಕಾಲ ರೈಲು ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪಾಟ್ನಾ ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಡಾ ಚಂದ್ರಶೇಖರ್ ಸಿಂಗ್ ತಿಳಿಸಿದ್ದಾರೆ. ಪೊಲೀಸರು ಪ್ರತಿಭಟನಾಕಾರರನ್ನು ರೈಲು ನಿಲ್ದಾಣದಿಂದ ಹೊರಗೆ ಕಳುಹಿಸಿದ್ದಾರೆ.
Students protesting against the Railway Recruitment Board's Non-Technical Popular Categories (RRB-NTPC) exam 2021 spread to other parts of Bihar on Tuesday. Protestors squatted on rail tracks at several places on Tuesday, hampering train movement in the state.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 12:51 pm
HK News Staffer
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm