ಬ್ರೇಕಿಂಗ್ ನ್ಯೂಸ್
27-01-22 05:21 pm HK Desk news ಕ್ರೈಂ
ಬೆಂಗಳೂರು, ಜ.27 : ಬೆಂಗಳೂರು ವಿಮಾನ ನಿಲ್ದಾಣಕ್ಕೆ ಕಾರ್ಗೋ ಕೊರಿಯರ್ ಮೂಲಕ ದುಬೈನಿಂದ ತರಿಸಲ್ಪಟ್ಟಿದ್ದ ಬ್ಯಾಗಿನಲ್ಲಿ 5.3 ಕೋಟಿ ಮೌಲ್ಯದ ಹೆರಾಯಿನ್ ಪತ್ತೆಯಾಗಿದ್ದು, ಪ್ರಕರಣ ಸಂಬಂಧಿಸಿ ಪೊಲೀಸರು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಖಚಿತ ಮಾಹಿತಿ ಆಧರಿಸಿ ಬೆಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಗುಪ್ತಚರ ವಿಭಾಗ ಏರ್ ಕಾರ್ಗೋ ಕಮಿಶನರೇಟ್ ಅಧಿಕಾರಿಗಳು ದುಬೈನಿಂದ ಜನವರಿ 22ರಂದು ಬೆಂಗಳೂರಿಗೆ ಕಳಿಸಿಕೊಟ್ಟಿದ್ದ ಪ್ಯಾಕೆಟನ್ನು ತಪಾಸಣೆಗೆ ಒಳಪಡಿಸಿದ್ದರು. ಕೊರಿಯರ್ ನಲ್ಲಿ ದಾಖಲೆ ಪತ್ರಗಳು ಎಂಬುದಾಗಿ ತಿಳಿಸಲಾಗಿತ್ತು. ಆದರೆ, ಅಧಿಕಾರಿಗಳು ತಪಾಸಣೆ ವೇಳೆ ಸಂಶಯಕ್ಕೀಡಾಗಿದ್ದು ಬ್ಯಾಗ್ ಪರೀಕ್ಷೆ ನಡೆಸಿದ್ದಾರೆ. ಈ ವೇಳೆ, ಬ್ಯಾಗಿನ ಒಳಗೆ ಪೌಡರ್ ಮಾದರಿಯ ವಸ್ತು ಪತ್ತೆಯಾಗಿದೆ.
ಪೌಡರ್ ಇದ್ದ ಪ್ಯಾಕೆಟನ್ನು ತನಿಖೆಗೆ ಒಳಪಡಿಸಿದಾಗ ಅದು ಹೆರಾಯಿನ್ ಮಾದಕ ದ್ರವ್ಯ ಅನ್ನುವುದು ತಿಳಿದುಬಂದಿದೆ. 754 ಗ್ರಾಮ್ ಹೆರಾಯಿನ್ ದ್ರವ್ಯ ಪತ್ತೆಯಾಗಿದ್ದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಷ್ಟಕ್ಕೆ 5.3 ಕೋಟಿ ರೂ. ಬೆಲೆ ಇದೆಯೆಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ. ಕೊರಿಯರ್ ಬ್ಯಾಗನ್ನು ಆಮದು ಮಾಡಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.
A man was nabbed at Bengaluru airport and heroin valued at Rs 5.3 crore recovered from his possession, a customs official said on Wednesday. On the basis of specific intelligence inputs, the officers of Customs Intelligence Unit (CIU), Bengaluru Airport and Air Cargo Commissionerate intercepted a Courier shipment from Dubai on January 22.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm