ಬ್ರೇಕಿಂಗ್ ನ್ಯೂಸ್
29-01-22 11:15 am HK Desk news ಕ್ರೈಂ
ಬೆಂಗಳೂರು, ಜ.29 : ನಟಿಯೊಬ್ಬಳನ್ನು ಮದುವೆಯಾಗುತ್ತೇನೆಂದು ನಂಬಿಸಿ ದೈಹಿಕವಾಗಿ ಬಳಸಿಕೊಂಡು ವಂಚಿಸಿದ ಪ್ರಕರಣ ನಡೆದಿದ್ದು ಸ್ಯಾಂಡಲ್ ವುಡ್ ನಟ ಕಂ ನಿರ್ಮಾಪಕ ಟಿ.ಜಿ ಹರ್ಷವರ್ಧನ್ ಅಲಿಯಾಸ್ ವಿಜಯಭಾರ್ಗವ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಮಿಷನ್ 2023 ಎಂಬ ಚಿತ್ರದಲ್ಲಿ ಹೀರೋ ಮತ್ತು ನಿರ್ಮಾಪಕನಾಗಿದ್ದ ವಿಜಯಭಾರ್ಗವ ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಪ್ರಕರಣ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿ ಹರ್ಷವರ್ದನ್ ಟಿ.ಜಿ ಅಲಿಯಾಸ್ ವಿಜಯಭಾರ್ಗವ್ ನನ್ನು ಬಂಧಿಸಿದ್ದು ಪರಪ್ಪನ ಅಗ್ರಹಾರಕ್ಕೆ ಕಳುಹಿಸಿದ್ದಾರೆ.
ಸಿನಿಮಾಗಳಲ್ಲಿ ಸಹನಟಿಯಾಗಿ ಪಾತ್ರಗಳನ್ನ ಮಾಡುತ್ತಿದ್ದ ನಟಿ ದೂರು ನೀಡಿದ್ದು ಕಳೆದ ಎರಡು ವರ್ಷಗಳಿಂದ ನನ್ನನ್ನು ನಂಬಿಸಿ ದೈಹಿಕವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಮದುವೆ ಮಾಡಿಕೊಳ್ಳುತ್ತೇನೆ ಎಂದು ಭರವಸೆ ನೀಡಿ ಮೋಸ ಮಾಡಿರುವುದಾಗಿ ದೂರಿನಲ್ಲಿ ತಿಳಿಸಿದ್ದರು. ಹರ್ಷವರ್ಧನ್ ವಿರುದ್ಧ ಐಪಿಸಿ ಸೆಕ್ಷನ್ 417, 376, 504, 506 ಅಡಿ ಪ್ರಕರಣ ದಾಖಲಾಗಿದೆ.
ಯುವತಿಯನ್ನ ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸುಮಾರು 7-8 ತಿಂಗಳಿಂದ ತನ್ನನ್ನು ನಿರಂತರ ಬಳಕೆ ಮಾಡಿಕೊಂಡಿದ್ದಾನೆ. ನೀನೆ ನನ್ನ ಹೆಂಡತಿ ಎಂದು ಹೇಳಿ ನಂಬಿಸಿದ್ದ. ಮದುವೆ ಮಾಡಿಕೊಳ್ಳುವಂತೆ ಕೇಳಿಕೊಂಡಾಗ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಅಲ್ಲದೆ, ಕೊಲೆ ಮಾಡಿಸುವುದಾಗಿ ಹರ್ಷವರ್ಧನ್ ಬೆದರಿಕೆ ಹಾಕಿದ್ದ ಎಂದು ಆರೋಪ ಮಾಡಲಾಗಿದೆ.
Bangalore Actor cum Producer T J Harshavardan arrested for cheating woman of marriage and sex. Be bad been arrested and sent to jail.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 12:51 pm
HK News Staffer
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm