ಬ್ರೇಕಿಂಗ್ ನ್ಯೂಸ್
29-01-22 11:15 am HK Desk news ಕ್ರೈಂ
ಬೆಂಗಳೂರು, ಜ.29 : ನಟಿಯೊಬ್ಬಳನ್ನು ಮದುವೆಯಾಗುತ್ತೇನೆಂದು ನಂಬಿಸಿ ದೈಹಿಕವಾಗಿ ಬಳಸಿಕೊಂಡು ವಂಚಿಸಿದ ಪ್ರಕರಣ ನಡೆದಿದ್ದು ಸ್ಯಾಂಡಲ್ ವುಡ್ ನಟ ಕಂ ನಿರ್ಮಾಪಕ ಟಿ.ಜಿ ಹರ್ಷವರ್ಧನ್ ಅಲಿಯಾಸ್ ವಿಜಯಭಾರ್ಗವ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಮಿಷನ್ 2023 ಎಂಬ ಚಿತ್ರದಲ್ಲಿ ಹೀರೋ ಮತ್ತು ನಿರ್ಮಾಪಕನಾಗಿದ್ದ ವಿಜಯಭಾರ್ಗವ ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಪ್ರಕರಣ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿ ಹರ್ಷವರ್ದನ್ ಟಿ.ಜಿ ಅಲಿಯಾಸ್ ವಿಜಯಭಾರ್ಗವ್ ನನ್ನು ಬಂಧಿಸಿದ್ದು ಪರಪ್ಪನ ಅಗ್ರಹಾರಕ್ಕೆ ಕಳುಹಿಸಿದ್ದಾರೆ.
ಸಿನಿಮಾಗಳಲ್ಲಿ ಸಹನಟಿಯಾಗಿ ಪಾತ್ರಗಳನ್ನ ಮಾಡುತ್ತಿದ್ದ ನಟಿ ದೂರು ನೀಡಿದ್ದು ಕಳೆದ ಎರಡು ವರ್ಷಗಳಿಂದ ನನ್ನನ್ನು ನಂಬಿಸಿ ದೈಹಿಕವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದರು. ಮದುವೆ ಮಾಡಿಕೊಳ್ಳುತ್ತೇನೆ ಎಂದು ಭರವಸೆ ನೀಡಿ ಮೋಸ ಮಾಡಿರುವುದಾಗಿ ದೂರಿನಲ್ಲಿ ತಿಳಿಸಿದ್ದರು. ಹರ್ಷವರ್ಧನ್ ವಿರುದ್ಧ ಐಪಿಸಿ ಸೆಕ್ಷನ್ 417, 376, 504, 506 ಅಡಿ ಪ್ರಕರಣ ದಾಖಲಾಗಿದೆ.
ಯುವತಿಯನ್ನ ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸುಮಾರು 7-8 ತಿಂಗಳಿಂದ ತನ್ನನ್ನು ನಿರಂತರ ಬಳಕೆ ಮಾಡಿಕೊಂಡಿದ್ದಾನೆ. ನೀನೆ ನನ್ನ ಹೆಂಡತಿ ಎಂದು ಹೇಳಿ ನಂಬಿಸಿದ್ದ. ಮದುವೆ ಮಾಡಿಕೊಳ್ಳುವಂತೆ ಕೇಳಿಕೊಂಡಾಗ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಅಲ್ಲದೆ, ಕೊಲೆ ಮಾಡಿಸುವುದಾಗಿ ಹರ್ಷವರ್ಧನ್ ಬೆದರಿಕೆ ಹಾಕಿದ್ದ ಎಂದು ಆರೋಪ ಮಾಡಲಾಗಿದೆ.
Bangalore Actor cum Producer T J Harshavardan arrested for cheating woman of marriage and sex. Be bad been arrested and sent to jail.
02-02-26 08:14 pm
HK News Desk
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm