ಬ್ರೇಕಿಂಗ್ ನ್ಯೂಸ್
29-01-22 03:42 pm HK Desk news ಕ್ರೈಂ
ಮಂಡ್ಯ, ಜ 29: ಗಂಡನೇ ಪತ್ನಿಯ ಕತ್ತು ಕೊಯ್ದು ನಂತರ ತಲೆಯ ಮೇಲೆ ಕಲ್ಲು ಎತ್ತು ಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ಜರುಗಿದೆ.
ರಾಗಿಮುದ್ದನಹಳ್ಳಿಯ ಶಾಲಿನಿ (32) ಕೊಲೆಯಾಗಿರುವ ಪತ್ನಿಯಾಗಿದ್ದು, ಸುರೇಶ್ (40) ಕೊಲೆ ಮಾಡಿದ ಪತಿಯಾಗಿದ್ದಾನೆ. ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶಾಲಿನಿ ಹಾಗೂ ಸುರೇಶ್ ಒಂದೇ ಗ್ರಾಮದವರಾಗಿದ್ದು, ಶಾಲಿನಿ ಕಾಲೇಜಿಗೆ ಹೋಗುವ ವೇಳೆ ಆಕೆಯನ್ನು ಪ್ರೀತಿಸಿ ಸುರೇಶ್ ಮದುವೆಯಾಗಿದ್ದ. ಕೆಲವು ವರ್ಷ ಅನ್ಯೋನ್ಯವಾಗಿದ್ದ ಈ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.
ಆದರೆ ಕೆಲ ವರ್ಷಗಳ ನಂತರ ಸುರೇಶ್ ತನ್ನ ಕ್ರೌರ್ಯ ಬುದ್ಧಿಯನ್ನು ಪ್ರದರ್ಶಿಸಿ ಶಾಲಿನಿಗೆ ಹಿಂಸೆ ಮಾಡುತ್ತಿದ್ದ. ಸುರೇಶ್ ಕುಡಿದು ಬಂದು ಶಾಲಿನಿಗೆ ಹೊಡೆಯುವುದು ಮನೆಯಲ್ಲಿ ಪ್ರತಿ ದಿನ ಗಲಾಟೆ ಮಾಡುತ್ತಿದ್ದ. ಇವರಿಗೆ ಎರಡನೇ ಮಗು ಹುಟ್ಟಿದ್ದಾಗ, ಹೆಣ್ಣು ಮಗು ಎಂಬ ಕಾರಣಕ್ಕೆ ಶಾಲಿನಿಗೆ ಸುರೇಶ್ ಮತ್ತಷ್ಟು ಹಿಂಸೆ ಕೊಡುತ್ತಿದ್ದನು. ಜೊತೆಗೆ ಸೀಮೆಎಣ್ಣೆ ಸುರಿದು ಕೊಲೆ ಮಾಡಲು ಮೂರು ಬಾರಿ ಕೊಲೆ ಮಾಡಲು ಪ್ರಯತ್ನ ಮಾಡಿದ್ದನು.

ಈ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಿ ಸುರೇಶ್ನನ್ನು ಶಾಲಿನಿ ಜೈಲಿಗೆ ಕಳಿಸಿದ್ದಳು. ಜೈಲಿನಿಂದ ಬಂದ ಬಳಿಕ ಮತ್ತೆ ಶಾಲಿನಿಗೆ ಸುರೇಶ್ ಹಿಂಸೆ ಕೊಡಲು ಪ್ರಾರಂಭಿಸಿದ್ದ. ಈ ಹಿನ್ನೆಲೆಯಲ್ಲಿ 4 ವರ್ಷದ ಹಿಂದೆ ಈ ದಂಪತಿ ವಿಚ್ಛೇದನ ಪಡೆದಿದ್ದರು. ನಂತರ ಶಾಲಿನಿ ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಂದೆ ಮನೆಯಲ್ಲಿ ಜೀವನ ಸಾಗಿಸುತ್ತಿದ್ದಳು. ಈ ಹಿನ್ನೆಲೆಯಲ್ಲಿ ತನ್ನನ್ನು ಬಿಟ್ಟು ಜೀವನ ಸಾಗಿಸುತ್ತಿದ್ದಾಳೆ ಎಂದು ಸುರೇಶ್ ಖಿನ್ನತೆ ಒಳಗಾಗಿದ್ದಾನೆ.
ನಿನ್ನೆ ಶಾಲಿನಿ ಗಾಮೆರ್ಂಟ್ನಲ್ಲಿ ಕೆಲಸ ಮುಗಿಸಿ ಬರುತ್ತಿದ್ದ ವೇಳೆ ಆಕೆಯನ್ನು ಎಳೆದುಕೊಂಡು ಹೋಗಿ ಮೊದಲಿಗೆ ಕತ್ತು ಕೊಯ್ದು ನಂತರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿ ಸುರೇಶ್ ಇದೀಗ ಪರಾರಿಯಾಗಿದ್ದು, ಈ ಕುರಿತು ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಯಿಯನ್ನು ಕಳೆದುಕೊಂಡ ಇಬ್ಬರು ಹೆಣ್ಣು ಮಕ್ಕಳು ಕಣ್ಣೀರಿಡುತ್ತಿದ್ದಾರೆ.
Mandya Wife killed by throwing stone on her head by Alcoholic husband. It was a love marriage.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 03:30 pm
HK News Staffer
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
31-03-26 06:27 pm
HK News Staffer
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm